Highest Interest Rate on FD: ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್(ESAF Small Finance Bank)ನಲ್ಲಿ ಹೂಡಿಕೆ ಮಾಡುವ ಗ್ರಾಹಕರು 3 ವರ್ಷಗಳಿಗಿಂತ ಕಡಿಮೆ ಅವಧಿಯ ಠೇವಣಿ ಅವಧಿಯ ಮೇಲೆ 8.50 ಪ್ರತಿಶತ ಬಡ್ಡಿಯನ್ನು ಪಡೆಯುತ್ತಾರೆ, ಹಿರಿಯ ನಾಗರಿಕರು 9 ಪ್ರತಿಶತ ಬಡ್ಡಿಯನ್ನು ಪಡೆಯುತ್ತಾರೆ.
Arecanut today price (25-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Train ticket booking :ಇದು ಸಂಪೂರ್ಣವಾಗಿ ಹೊಸ ವೈಶಿಷ್ಟ್ಯವಾಗಿದ್ದು, ಇದರ ಸಹಾಯದಿಂದ ಸಂಪೂರ್ಣ ಟಿಕೆಟ್ ದರದ 25% ಅನ್ನು ಪಾವತಿಸುವ ಮೂಲಕ ನಿಮ್ಮ ಸೀಟ್ ಅನ್ನು ಬುಕ್ ಮಾಡಿಕೊಳ್ಳಬಹುದು.
Mukhesh Ambani House : ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾ ಮುಂಬೈನಲ್ಲಿದೆ.ಇದು ಹೈಟೆಕ್ ಸೌಲಭ್ಯಗಳನ್ನು ಹೊಂದಿದೆ.ಈ ದುಬಾರಿ ಮನೆಯ ಸುಂದರ ಫೋಟೋಗಳು ಇಲ್ಲಿವೆ.
Kodak 4K Ultra HD Smart TV: ಅಮೆರಿಕದ ಜನಪ್ರಿಯ ಸ್ಮಾರ್ಟ್ ಟಿವಿ ಬ್ರಾಂಡ್ ಕೊಡಕ್ನ 4K Ultra HD Smart TV ಅದ್ಭುತ ಫೀಚರ್ಸ್ಗಳನ್ನು ಹೊಂದಿದೆ. ಇದು 3840x2160 ರೆಸಲ್ಯೂಷನ್ ಜೊತೆಗೆ 43 ಇಂಚಿನ ಸಣ್ಣ ಬೆಝೆಲ್ ಡಿಸ್ಪ್ಲೇಯೊಂದಿಗೆ 60Hz ರಿಫ್ರೆಶ್ ರೇಟ್ ಹೊಂದಿರುವ ಸುಮಾರು 178 ಡಿಗ್ರಿ ವೈಡ್ ವಿವ್ಯೂ ಆಂಗಲ್ HRD 10+ ಸಪೋರ್ಟ್ ಮಾಡುವ ಡಿಸ್ಪ್ಲೇ ಹೊಂದಿದೆ.
Arecanut today price (23-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
HSRP Number Plat: ರಾಜ್ಯದಲ್ಲಿ ಎಚ್ಎಸ್ಆರ್ಪಿ ಕಡ್ಡಾಯಗೊಳಿಸಿದ ಬಳಿಕ ಈವರೆಗೂ ಕೇವಲ 38 ಲಕ್ಷ ವಾಹನಗಳಿಗಷ್ಟೇ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನೂ ಶೇ. 81ರಷ್ಟು ವಾಹನ ಮಾಲೀಕರು ನಂಬರ್ ಪ್ಲೇಟ್ ಅಳವಡಿಕೆ ಮಾಡಿಸಬೇಕಿದೆ.
Jio Rail App:ಮುಖೇಶ್ ಅಂಬಾನಿ ತಮ್ಮ ಜಿಯೋ ರೈಲ್ ಆಪ್ ನಿಂದ ರೈಲು ಬುಕಿಂಗ್ ಆರಂಭಿಸಿದ್ದಾರೆ. Jio Rail App ಸಹಾಯದಿಂದ ಜನರು ಕನ್ಫರ್ಮ್ ರೈಲು ಟಿಕೆಟ್ಗಳನ್ನು ಬುಕ್ ಮಾಡುವುದು ಸಾಧ್ಯವಾಗುತ್ತದೆ.
Arecanut today price (21-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Railway Station Shop Tender: ತಮ್ಮದೇ ಆದ ಸ್ವಂತ ವ್ಯವಹಾರವನ್ನು ಆರಂಭಿಸಲು ಬಯಸುವವರಿಗೆ ಸಾಕಷ್ಟು ಅವಕಾಶಗಳಿವೆ. ರೈಲು ನಿಲ್ದಾಣದಲ್ಲಿ ಶಾಪ್ ತೆರೆಯುವುದು ಕೂಡ ಲಾಭದಾಯಕ ವ್ಯವಹಾರವೇ. ನೀವೂ ಕೂಡ ರೈಲ್ವೇ ಸ್ಟೇಷನ್ ಶಾಪ್ ಟೆಂಡರ್ ಪಡೆಯಲು ಬಯಸಿದರೆ ಇಲ್ಲಿದೆ ಪ್ರಮುಖ ಮಾಹಿತಿ ಹಾಗೂ ಸಂಪೂರ್ಣ ಪ್ರಕ್ರಿಯೆ.
Arecanut today price (20-05-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
PM Kisan New update: ದೇಶದ ಕೋಟ್ಯಾಂತರ ರೈತರು ಪಿಎಂ ಕಿಸಾನ್ ಯೋಜನೆಯ 17ನೇ ಕಾಂತಿಗಾಗಿ ಕಾಯುತ್ತಿದ್ದಾರೆ. ಆದರೆ, ಇದಕ್ಕಾಗಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲ, ಇ-ಕೆವೈಸಿ ಪೂರ್ಣಗೊಳಿಸುವ ವೇಳೆ ಕೆಲವು ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸುವುದು ಕೂಡ ಅತ್ಯಗತ್ಯವಾಗಿದೆ.
RBI Governor v/s SBI Chief:ನಾವಿಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯಸ್ಥ ದಿನೇಶ್ ಖಾರಾ ಅವರ ವೇತನದ ಬಗ್ಗೆ ಹೇಳುತ್ತಿದ್ದೇವೆ. ಅಷ್ಟು ಮಾತ್ರವಲ್ಲ ಇವರಿಬ್ಬರಲ್ಲಿ ಯಾರ ವಿದ್ಯಾರ್ಹತೆ ಎಷ್ಟು ಎನ್ನುವ ಮಾಹಿತಿ ಕೂಡಾ ಇಲ್ಲಿದೆ.
ATM: ಸಾಮಾನ್ಯವಾಗಿ ಹಣ ವಿತ್ ಡ್ರಾ ಮಾಡಲು ನಾವು ಎಟಿಎಂ ಅನ್ನು ಬಳಸುತ್ತೇವೆ. ಆದರೆ, ಎಟಿಎಂನಲ್ಲಿ ಹಣ ಹಿಂಪಡೆಯುವುದಷ್ಟೇ ಅಲ್ಲ ಇನ್ನೂ ಕೆಲವು ಕೆಲಸಗಳನ್ನೂ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.