Redin Kingsley wife sangeetha: ನಟ ರೆಡಿನ್ ಕಿಂಗ್ಸ್ಲಿ ಕಳೆದ ವರ್ಷ ಖ್ಯಾತ ಧಾರಾವಾಹಿ ನಟಿ ಸಂಗೀತಾ ಅವರನ್ನು ವಿವಾಹವಾದರು.. ಇದೀಗ ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ವಿವಿಧ ಟೀಕೆಗಳಿಗೆ ಸಂಗೀತಾ ಗುಣಮಟ್ಟದ ಪ್ರತಿಕ್ರಿಯೆ ನೀಡಿದ್ದಾರೆ.
Sambhawami Yugeyuge: ಶ್ರೀಕೃಷ್ಣ ಭಗವದ್ಗೀತೆಯಲ್ಲಿ "ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.
Amruthadhaare Kannada Serial: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಮನೆಯಲ್ಲಿ ಇಲ್ಲಿದಿರುವಾಗ ಶಕುಂತಲಾ ಮತ್ತು ಜೈದೇವ ಮಲ್ಲಿಯ ಪ್ರಾಣಕ್ಕೆ ಅಪಾಯ ತರಲು ಪ್ಲಾನ್ ಮಾಡಿದಾಗ ಮಹಿಮಾ ಅತ್ತಿಗೆ ಪ್ರಾಣ ಉಳಿಸುತ್ತಾಳೆ.
Casting Couch: ಸಿನಿ ಜನರ ಬದುಕು ಕನ್ನಡಿಯಂತೆ ಸುಂದರವಾಗಿ ಕಾಣುತ್ತದೆ. ಆದರೆ ಒಳಗೆ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ದಕ್ಷಿಣಕ್ಕೆ ಹೋಲಿಸಿದರೆ ಉತ್ತರದಲ್ಲಿ ಹೀರೋಯಿನ್ಗಳು ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ಗಳಿಗೆ ಲೈಂಗಿಕ ಕಿರುಕುಳ ಹೆಚ್ಚು. ಈ ಹಿಂದೆ ತಾವು ಎದುರಿಸಿದ ಕಿರುಕುಳದ ಬಗ್ಗೆ ಕೆಲವು ನಟರು ಮುಕ್ತವಾಗಿ ಮಾತನಾಡಿದ್ದಾರೆ.
Rishab Shetty With Gayle: ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್ಸಿಬಿ ವರ್ಸಸ್ ಸಿಎಸ್ಕೆ ಪಂದ್ಯವನ್ನು ವೀಕ್ಷಿಸಲು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆಗಮಿಸಿದಾಗ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಜೊತೆಗೆ ಕಾಣಿಸಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ.
Pavithra jayaram: ಸಾಲು ಸಾಲು ಅನಿರೀಕ್ಷಿತ ಘಟನೆಗಳಿಂದ ಕಿರುತೆರೆ ಪ್ರೇಕ್ಷಕರು ಕಳೆದ ಮೂರು ದಿನಗಳಿಂದ ಆಘಾತಕ್ಕೊಳಗಾಗಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಟ-ನಟಿ ಒಬ್ಬರ ಹಿಂದೆ ಒಬ್ಬರು ಇಹಲೋಕ ತ್ಯಜಿಸಿರುವುದು.
Halagali Update: ಬಹುಕೋಟಿ ವೆಚ್ಚದಲ್ಲಿ ನಿರ್ದೇಶಕ ಸುಕೇಶ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಐತಿಹಾಸಿಕ ʻಹಲಗಲಿʼ ಸಿನಿಮಾ ಕಥೆಗೆ ನಟರಾಕ್ಷಸ ಡಾಲಿ ಧನಂಜಯ್ ಆಯ್ಕೆಯಾಗಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Aishwarya Rai In Cannes Film Festival : ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಇತ್ತೀಚಿನ ದಿನಗಳಲ್ಲಿ 77 ನೇ ಕಾನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
Bank of Bhagyalakshmi: ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.
Pavithra Chandrakanth news : ಪವಿತ್ರಾ ನಮ್ಮ ಜೀವನದಲ್ಲಿ ಬರುವ ಮೊದಲು ಚಂದು ನಮ್ಮ ಜೊತೆ ತುಂಬಾ ಚೆನ್ನಾಗಿದ್ದರು. ಹನ್ನೊಂದು ವರ್ಷಗಳಿಂದ ಪ್ರೀತಿಸುತ್ತಿದ್ದು, ದೊಡ್ಡವರಾದ ಮೇಲೆ ಮದುವೆಯಾಗಿದ್ದೇವೆ. ನಮಗೆ ಒಬ್ಬ ಮಗ ಮತ್ತು ಮಗಳು ಇದ್ದಾರೆ ಎಂದು ನಟ ಚಂದ್ರಕಾಂತ್ ಅವರ ಪತ್ನಿ ತ್ರಿನೈನಿ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ.
Actor Sathyaraj : ಪ್ರಧಾನಿ ಮೋದಿ ಬಂದ ನಂತರ ಭಾರತದ ಕೀರ್ತಿ ಹೆಚ್ಚಾಯಿತು, ವಿದೇಶಗಳಲ್ಲಿ ಭಾರತದ ದ್ವಿಗುಣಗೊಂಡಿತು. ನಮೋ ಮೋದಿಯವರಿಗೆ ಬೇರೆ ದೇಶಗಳ ಪ್ರಧಾನಿಗಳು, ರಾಷ್ಟ್ರಪತಿಗಳು ನೀಡಿದ ಗೌರವದ ದೃಷ್ಟಿಯಿಂದ ಈ ಸಿನಿಮಾಗೆ ʼವಿಶ್ವನೇತಾʼ ಎಂಬ ಶೀರ್ಷಿಕೆ ಫೈನಲ್ ಮಾಡಲಾಗಿದೆ.. ಆದರೆ ಸತ್ಯರಾಜ್ಗೂ ಮೋದಿಯವರಿಗೂ ಏನ್ ಸಂಬಂಧ.. ಇಲ್ಲಿದೆ ನೋಡಿ..
Kannappa Update: ತೆಲುಗು ಚಿತ್ರರಂಗದ ವಿಷ್ಣು ಮಂಚು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ʻಕಣ್ಣಪ್ಪʼ ಚಿತ್ರತಂಡಕ್ಕೆ ನಟಿ ಕಾಜಲ್ ಅಗರ್ವಾಲ್ ಸೇರ್ಪಡೆಯಾಗಿದ್ದಾರೆ. ಇದರ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ.
Sudha Belawadi Family: ಕಲಾ ಕುಟುಂಬದಿಂದ ಬಂದವರು ನಟಿ ಸುಧಾ ಬೆಳವಡಿ.. ಇವರು ಭಾರ್ಗವಿ ನಾರಾಯಣ್ ಹಾಗೂ ನಂಜುಂಡಿ ನಾರಾಯಣ್ ದಂಪತಿಯ ಮಗಳು.. ಇವರ ತಂದೆ ಚಿತ್ರರಂಗದಲ್ಲಿ ಖ್ಯಾತ ಮೇಕಪ್ ಆರ್ಟಿಸ್ಟ್ ಆಗಿದ್ದು, ಎಲ್ಲರು ಅವರನ್ನು ಮೇಕಪ್ ನಾಣಿ ಎಂದೇ ಕರೆಯುತ್ತಿದ್ದರು.. ಇವರ ತಾಯಿ ಭಾರ್ಗವಿ ನಾರಾಯಣ್ ಸಹ ಕಿರುತೆರೆ ಲೋಕದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ..
South Actress Bollywood Debut: ಸೌತ್ ಚಿತ್ರರಂಗದ ಹಲವಾರು ನಟಿಯರು ದಕ್ಷಿಣ ಭಾರತದ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದವರು ತದನಂತದ ಬಾಲಿವುಡ್ಗೆ ಹಾರಿದ್ದಾರೆ. ನಟಿ ರಶ್ಮಿಕಾ ಮಂದಣ್ಣದಿಂದ ಪೂಜಾ ಹೆಗ್ಡೆಯವರೆಗೂ ಯಾರೆಲ್ಲಾ ಇದ್ದಾರೆ ಅದರ ಪಟ್ಟಿ ಇಲ್ಲಿದೆ.
Actress Soundarya Father: ಕನ್ನಡ ಚಿತ್ರರಂಗ ಕಂಡ ಸಾಕಷ್ಟು ಅದ್ಭುತ ಕಲಾವಿದರಲ್ಲಿ ನಟಿ ಸೌಂದರ್ಯ ಕೂಡ ಒಬ್ಬರು.. ತಮ್ಮ ಅದಮ್ಯ ಅಭಿನಯದ ಮೂಲಕವೇ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ ಮಹಾನ್ ಕಲಾವಿದೆ ಎಂದರೇ ಅದು ಸೌಂದರ್ಯ..
Vaishnavi Gowda : ಕನ್ನಡ ಕಿರುತೆರೆ ಜನಪ್ರಿಯ ನಟಿಯರಲ್ಲಿ ವೈಷ್ಣವಿ ಗೌಡ ಅವರು ಕೂಡ ಒಬ್ಬರು. ಇತ್ತೀಚಿಗೆ ನಟಿ ಹೆಲ್ಮೆಟ್ ಹಾಕದೇ ಸ್ಕೂಟರ್ ರೈಡ್ ಮಾಡಿದ್ದಕ್ಕೆ ದಂಡ ತೆತ್ತಿದ್ದಾರೆ. ಆದರೆ ವಿಪರ್ಯಾಸ ಅಂದ್ರೆ, ಧಾರಾವಾಹಿಯ ದೃಶ್ಯವೊಂದರಲ್ಲಿ ಬೈಕ್ ರೈಡ್ ಮಾಡಿದ್ದಕ್ಕೆ ನಟಿ ದಂಡ ಕಟ್ಟಿದ್ದು.. ಈ ಕುರಿತ ಇಂಟ್ರಸ್ಟಿಂಗ್ ಸಂಗತಿ ಇಲ್ಲಿದೆ..
Keerthy Suresh : ಸೌತ್ ಸಿನಿರಂಗದ ಸ್ಟಾರ್ ನಟಿಯರಲ್ಲಿ ಕೀರ್ತಿ ಸುರೇಶ್ ಕೂಡ ಒಬ್ಬರು. ಇತ್ತೀಚಿಗೆ ಈ ಹೋಮ್ಲಿ ಬ್ಯೂಟಿ ಇಮೇಜ್ ಜೊತೆಗೆ ಗ್ಲಾಮರ್ ಕೂಡ ಹೆಚ್ಚುತ್ತಿದೆ. ನಟನೆ ಹಾಗೂ ಲುಕ್ನಲ್ಲೂ ತನಗೆ ಯಾರೂ ಸಾಟಿಯಿಲ್ಲ ಎಂಬುದನ್ನು ಕೀರ್ತಿ ಸಾಬೀತು ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.