ಇದೀಗ, ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮಸ್ಲಿನ್ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
CBSE Class 12th Result 2024 OUT: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದೆ.ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ cbseresults.nic.in ಅಥವಾ cbse.gov.in ಮತ್ತು ಡಿಜಿಲಾಕರ್ ಸೇರಿದಂತೆ ಇತರ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಪರಿಶೀಲಿಸಬಹುದು.
Bomb Threat : ದೆಹಲಿಯ ಬುರಾರಿ ಸರ್ಕಾರಿ ಆಸ್ಪತ್ರೆ ಮತ್ತು ಮಂಗೋಲ್ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಅಗ್ನಿಶಾಮಕ ಸೇವೆಯ ಹೇಳಿಕೆಯ ಪ್ರಕಾರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ನಗರದ ಎರಡು ಆಸ್ಪತ್ರೆಗಳು ಮತ್ತು ಐಜಿಐ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ ಎಂದು ದೆಹಲಿ ಅಗ್ನಿಶಾಮಕ ಸೇವಾ ಇಲಾಖೆ (ಡಿಎಫ್ಎಸ್) ಭಾನುವಾರ ತಿಳಿಸಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಉತ್ತರ ದೆಹಲಿಯ ಬುರಾರಿ ಆಸ್ಪತ್ರೆ ಮತ್ತು ಹೊರ ದೆಹಲಿಯ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಈ ಬಾಂಬ್ ಬೆದರಿಕೆಗಳು ಬಂದಿವೆ
ಈ ಕುರಿತಾಗಿ ಮಾತನಾಡಿದ ಅಮಿತ್ ಶಾ 'ನಾನು ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಯಾ ಬ್ಲಾಕ್ಗೆ ಇದನ್ನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ 75 ವರ್ಷಗಳ ಮಿತಿ ನಿಯಮವನ್ನು ಉಲ್ಲೇಖಿಸಲಾಗಿಲ್ಲ. ಪ್ರಧಾನಿ ಮೋದಿ ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು
UP Ration Card: ಕೇಂದ್ರ ಸರ್ಕಾರದಿಂದ ಉಚಿತವಾಗಿ ಅಕ್ಕಿ, ಗೋಧಿ, ರಾಗಿ, ಬೇಳೆ, ಕಡಲೆಕಾಳು ಮುಂತಾದ ಧಾನ್ಯಗಳು ವಿತರಣೆಯಾಗುತ್ತಿವೆ. ʼಒನ್ ನೇಶನ್ ಒಂದೇ ರೇಷನ್ʼ ಯೋಜನೆಯಡಿ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಕುಟುಂಬದ ಪಾಲಿನ ಪಡಿತರ ಪಡೆಯುವ ಅವಕಾಶ ಲಭ್ಯವಿದೆ.
Husband caught doctor wife with two lovers: ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್ನಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ಗಂಡನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ಆಕೆ ಮತ್ತು ಆಕೆಯ ಇಬ್ಬರು ಪ್ರೇಮಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Supreme Court: ಸುದೀರ್ಘ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ತನ್ನ ಆದೇಶವನ್ನು ನೀಡಿದ್ದು, ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್ ಜೂನ್ 2 ರಂದು ಶರಣಾಗಬೇಕು. ಆದರೆ, ಕೇಂದ್ರ ತನಿಖಾ ಸಂಸ್ಥೆ ಇಡಿ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು.
Loksabha Election 2024: ಪ್ರಸ್ತುತ ದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಅಂದರೆ ಚುನಾವಣೆಯ ವಾತಾವರಣವಿದೆ. ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯಯುತ್ತಿದೆ.. ಈ ವೇಳೆ ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ ಯಾವುದು ಎಂದು ತಿಳಿಯೋಣ.
Priyanka Gandhi Viral Video: ಪ್ರಿಯಾಂಕಾ ಗಾಂಧಿ ಮೈಕ್ ಇಲ್ಲದೆ, ಕತ್ತಲೆಯಲ್ಲಿ ಜನರ ಮೊಬೈಲ್ ಟಾರ್ಚ್ಗಳ ಬೆಳಕಿನಲ್ಲಿ ಪ್ರಚಾರ ಮಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
UPSC 2023 Key Answers: ಕಳೆದ ವರ್ಷ UPSC ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆಯ ಕೀ ಉತ್ತರ ಪತ್ರಿಕೆ ಬಿಡುಗಡೆಯಾಗಿದ್ದು, ಪರೀಕ್ಷೆಗೆ ಹಾಜರಾದವರು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಟ್ ಮಾಡಬಹುದು.
Water Crisis Hits Tamil Nadu: ಕರ್ನಾಟಕ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ನೀರಿನ ಬಿಕ್ಕಟ್ಟಿನ ಬಳಿಕ ಇದೀಗ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಸಹ ನೀರಿನ ಬಿಕ್ಕಟ್ಟು ತಲೆದೂರಿದೆ. ಅಂತರ್ಜಲ ಮಟ್ಟದಲ್ಲಿ ಭಾರಿ ಕುಸಿತದಿಂದಾಗಿ ರಾಜ್ಯದಲ್ಲಿ ನೀರಿನ ಬಿಕ್ಕಟ್ಟು ಸಂಭವಿಸಿದೆ ಎಂದು ಜಲಸಂಪನ್ಮೂಲ ಇಲಾಖೆಯ (ಡಬ್ಲ್ಯುಆರ್ಡಿ) ತಿಳಿಸಿದೆ.
ಅಮಿತ್ ಕುಮಾರ್ ಎಂಬ ವ್ಯಕ್ತಿ ತಾನು ಇಂಗ್ಲೆಂಡ್ನ ಮ್ಯಾಂಚೆಸ್ಟರ್ನಲ್ಲಿ ವೈದ್ಯ ಎಂದು ಹೇಳಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.ದಕ್ಷಿಣ ಮುಂಬೈನ ಚರ್ಚ್ಗೇಟ್ ಪ್ರದೇಶದ ನಿವಾಸಿಯಾಗಿರುವ ಮಹಿಳೆ ಇತ್ತೀಚೆಗೆ ಡೇಟಿಂಗ್ ಅಪ್ಲಿಕೇಶನ್ ಟಿಂಡರ್ನಲ್ಲಿ ವ್ಯಕ್ತಿಯೊಂದಿಗೆ ಪರಿಚಯವಾಯಿತು ಮತ್ತು ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.