Amit Shah speech at bjp national convention : ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಸಮಾವೇಶದ ಎರಡನೇ ದಿನವಾದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಮತ್ತು ಐಎನ್ಡಿಐಎ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Imrana Time Bomb Mastermind: ಅಷ್ಟೇ ಅಲ್ಲ ಟೈಮರ್ ಬಾಂಬ್ ತಯಾರಿಸಲು ಇಮ್ರಾನಾ ಆರ್ಡರ್ ಮಾಡಿದ್ದಳು. ಆದರೆ, ಪೊಲೀಸರು, ಎಸ್’ಟಿಎಫ್ ಮತ್ತು ಏಜೆನ್ಸಿಗಳು ಎಚ್ಚೆತ್ತಿದ್ದರು. ಅಷ್ಟಕ್ಕೂ ಈ ಮಾಸ್ಟರ್ ಮೈಂಡ್ ಇಮ್ರಾನಾ ಯಾರು ಗೊತ್ತಾ? ಮುಜಾಫರ್ನಗರ ಮತ್ತು ಸಿಎಎ ಗಲಭೆಗೂ ಇದಕ್ಕೂ ಏನು ಸಂಬಂಧ? ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ
ಖ್ಯಾತ ಸಾಹಿತಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ 58ನೇ ಜ್ಞಾನಪೀಠ ಪ್ರಶಸ್ತಿಯನ್ನು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಇಬ್ಬರ ಹೆಸರನ್ನು ಪ್ರಕಟಿಸಿದೆ. ಜ್ಞಾನಪೀಠ ಪ್ರಶಸ್ತಿಯು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು 1961 ರಲ್ಲಿ ಸ್ಥಾಪಿಸಲಾಯಿತು ಮತ್ತು ಮೊದಲ ಬಾರಿಗೆ 1965 ರಲ್ಲಿ ಮಲಯಾಳಂ ಕವಿ ಜಿ. ಶಂಕರ ಕುರುಪ್ ಅವರಿಗೆ ಈ ಪ್ರಶಸ್ತಿ ನೀಡಲಾಯಿತು
Fire haircut viral video: ಸೋಷಿಯಲ್ ಮೀಡಿಯಾ ಎಲ್ಲವನ್ನೂ ನಮ್ಮ ಕಣ್ಣ ಮುಂದೆ ತಂದಿಡುತ್ತದೆ. ಇತ್ತೀಚೆಗೆ ಕ್ಷೌರಿಕನೊಬ್ಬ ವಿಭಿನ್ನ ಶೈಲಿಯಲ್ಲಿ ಕೂದಲು ಕತ್ತರಿಸುವ ಮೂಲಕ ಎಲ್ಲರ ಮನಸೆಳೆಯುತ್ತಿದ್ದಾನೆ. ಸದ್ಯ ಈ ವಿಡಿಯೋ ಟ್ರೆಂಡಿಂಗ್ ಆಗಿದೆ.
CM Siddaramaiah speech on secularism and equality: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ.ಈ ಸಿದ್ಧಾಂತಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
Dangal Actress Suhani Bhatnagar Passed Away: ಮಾಧ್ಯಮ ವರದಿಗಳ ಪ್ರಕಾರ, ಕೆಲವು ಸಮಯದ ಹಿಂದೆ ಸುಹಾನಿ ಭಟ್ನಾಗರ್ ಅವರ ಕಾಲಿನಲ್ಲಿ ಮೂಳೆ ಮುರಿತವಾಗಿತ್ತು. ಅದರ ಚಿಕಿತ್ಸೆಗಾಗಿ ಆಕೆ ತೆಗೆದುಕೊಳ್ಳುತ್ತಿದ್ದ ಔಷಧಗಳೇ ಅಡ್ಡ ಪರಿಣಾಮ ಬೀರಿವೆ. ಅಷ್ಟೇ ಅಲ್ಲದೆ, ಆಕೆಯ ದೇಹದಲ್ಲಿ ದ್ರವವು ಶೇಖರಣೆಯಾಗಲು ಪ್ರಾರಂಭಿಸಿದ್ದು, ಇದು ಅವರ ಸಾವಿಗೆ ಕಾರಣ ಎಂದು ಹೇಳಲಾಗುತ್ತದೆ.
Scotland of india: ಸ್ಕಾಟ್ಲೆಂಡ್ ತನ್ನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ, ಆದರೆ ಭಾರತದಲ್ಲಿಯೂ ತನ್ನ ಸೌಂದರ್ಯಕ್ಕೆ ಹೆಸರುವಾಸಿಯಾದ ನಗರವಿದೆ ಎಂದು ನಿಮಗೆ ತಿಳಿದಿದೆಯೇ? ಇಲ್ಲವಾದರೆ ಇಲ್ಲಿ ತಿಳಿಯಿರಿ..
Weather Update: ದೆಹಲಿ ಸೇರಿದಂತೆ ಹಲವು ರಾಜ್ಯಗಳು ಮಳೆ ಮತ್ತು ಆಲಿಕಲ್ಲು ಜೊತೆಗೆ ಬಲವಾದ ಗಾಳಿಯ ಹಾನಿಯನ್ನು ಎದುರಿಸಬೇಕಾಗುತ್ತದೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಹವಾಮಾನ ಸ್ಪಷ್ಟವಾಗಿದೆ. ಬಿಸಿಲಿನ ತಾಪವೂ ಹೆಚ್ಚಾಗಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
DGCA Notice to Air India: ಮುಂಬೈ ವಿಮಾನ ನಿಲ್ದಾಣದಲ್ಲಿ 80 ವರ್ಷದ ಪ್ರಯಾಣಿಕರೊಬ್ಬರು ವೀಲ್ ಚೇರ್ ಸಿಗದೇ ವಿಮಾನದಿಂದ ಟರ್ಮಿನಲ್ಗೆ ತೆರಳುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
Farmers Protest Business Loss: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರಿಯಾಣದ ಅಂಬಾಲದಲ್ಲಿರುವ ಶಂಭು ಗಡಿಯಲ್ಲಿ ರೈತರು ʼದಿಲ್ಲಿ ಚಲೋʼ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಚಳವಳಿ ಹೀಗೆ ಮುಂದುವರಿದರೆ ಜನರ ಸಮಸ್ಯೆಗಳು ಹೆಚ್ಚಾಗಲಿದ್ದು, ವ್ಯಾಪಾರ-ವ್ಯವಹಾರದ ಮೇಲೆ ಹೆಚ್ಚಿನ ನಷ್ಟವುಂಟಾಗಲಿದೆ.
Priyanka Gandhi Vadra Admitted To Hospital: ಭಾರತ್ ಜೋಡೋ ನ್ಯಾಯ ಯಾತ್ರೆ ಉತ್ತರ ಪ್ರದೇಶ ತಲುಪಲು ನಾನು ಕಾತರದಿಂದ ಕಾಯುತ್ತಿದ್ದೆ, ಆದರೆ ಅನಾರೋಗ್ಯದ ಕಾರಣ ಇಂದೇ ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
Students Suspended For Ram Mandir Discussion: ವರದಿಗಳ ಪ್ರಕಾರ, ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಿಸ್ತು ಸಮಿತಿಯು ನೋಟಿಸ್ ಕಳುಹಿಸಿದೆ.
GSLV F14: ಇಸ್ರೋ ಫೆಬ್ರವರಿ 17, 2024 ರಂದು ಸಂಜೆ 5.30 ಕ್ಕೆ ಶ್ರೀಹರಿಕೋಟಾದಿಂದ GSLV-F14/INSAT 3DS ಮಿಷನ್ ಅನ್ನು ಪ್ರಾರಂಭಿಸಲಿದೆ. ಬಾಹ್ಯಾಕಾಶ ನೌಕೆಯು ಹವಾಮಾನ ಉಪಗ್ರಹ INSAT-3DS ಅನ್ನು ಜಿಯೋಸಿಂಕ್ರೊನಸ್ ವರ್ಗಾವಣೆ ಕಕ್ಷೆಗೆ ಉಡಾಯಿಸುತ್ತದೆ. ಜಿಎಸ್ಎಲ್ವಿ ಮೂರು ಹಂತಗಳಲ್ಲಿ ಉಡಾವಣೆಯಾಗಲಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.