ಕೆಲವು ದಿನಗಳ ಹಿಂದೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬೆಂಗಳೂರಿನಲ್ಲಿ ನೆಲೆಸಿದ್ದ ಭಯೋತ್ಪಾದಕನೊಬ್ಬನ್ನು ಬಂಧಿಸಿದ ಘಟನೆಯ ಬೆನ್ನ ಹಿಂದೆಯೇ, ನಗರ ಪೊಲೀಸರು ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ, ಆಧಾರ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದಾರೆ.
ಮೋದಿಗೆ ಪತ್ರ ಬರೆದಿದ್ದಕ್ಕೆ ಅಂಗವಿಕಲನಿಗೆ ಆಧಾರ್ ಕಾರ್ಡ್ ಸಿಕ್ಕಿದ ವಿಚಾರ..ಯಾರೋ ಮಾಡಿದ ಕೆಲಸವನ್ನ ತಾನೇ ಮಾಡಿಕೊಂಡಂತೆ ಬಿಲ್ಡಪ್!?..ತಾನೇ ಮೋದಿ ಗಮನಕ್ಕೆ ತಂದಂತೆ ಸುಮಲತಾ ಫೇಸ್ಬುಕ್ ಪೋಸ್ಟ್..ಮಂಡ್ಯ ಸಂಸದೆ ಸುಮಲತಾ ಫೇಸ್ಬುಕ್ ಪೋಸ್ಟ್ಗೆ ವ್ಯಾಪಕ ಟೀಕೆ..ಸಾಮಾಜಿಕ ಜಾಲತಾಣದಲ್ಲಿ ಸಂಸದೆ ಸುಮಲತಾ ಅಂಬರೀಶ್ಗೆ ತರಾಟೆ
SSLC ಯಲ್ಲಿ ರಾಯಚೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ವಿದ್ಯಾರ್ಥಿನಿ ಆಧಾರ್ ಇಲ್ಲದೇ ಪರದಾಡುವಂತಾಗಿತ್ತು. ಜೀ ಕನ್ನಡ ನ್ಯೂಸ್ ವರದಿ ಬಳಿಕ ಅಧಿಕಾರಿಗಳು ವಿದ್ಯಾರ್ಥಿನಿಗೆ ಆಧಾರ್ ಕಾರ್ಡ್ ನೀಡಿದ್ದಾರೆ.
Aadhaar Card fake or not: ಇತ್ತೀಚಿನ ದಿನಗಳಲ್ಲಿ ನಮ್ಮ ಬಹುತೇಕ ಕೆಲಸಗಳಿಗೆ ಆಧಾರ್ ಕಾರ್ಡ್ ಅತ್ಯಗತ್ಯ. ನಾವೆಲ್ಲರೂ ಅನೇಕ ಉದ್ದೇಶಗಳಿಗಾಗಿ ಆಧಾರ್ ಕಾರ್ಡ್ ಅನ್ನು ಬಳಸುತ್ತೇವೆ ಮತ್ತು ಅನೇಕ ಸಂದರ್ಭಗಳಲ್ಲಿ ನಾವು ಇತರರ ಆಧಾರ್ ಕಾರ್ಡ್ ಅನ್ನು ಸಹ ಪರಿಶೀಲಿಸುತ್ತೇವೆ. ಇಂದು ನಾವು ನಿಮಗೆ ಅಂತಹ ಎರಡು ಪ್ರಮುಖ ತಂತ್ರಗಳ ಬಗ್ಗೆ ಹೇಳಲಿದ್ದೇವೆ, ಅದರ ಮೂಲಕ ನೀವು ಆಧಾರ್ ಕಾರ್ಡ್ ಅಸಲಿಯೇ ಅಥವಾ ನಕಲಿಯೇ ಎಂದು ಪರಿಶೀಲಿಸಲು ಸಾಧ್ಯವಾಗುತ್ತದೆ.
Aadhaar Card Latest News: ಆಧಾರ್ ಬಳಕೆದಾರರಿಗೆ ಮತ್ತೊಮ್ಮೆ ಪ್ರಮುಖ ಸುದ್ದಿ ಪ್ರಕಟವಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಇತ್ತೀಚೆಗಷ್ಟೇ ಹೇಳಿಕೆಯನ್ನು ಬಿಡುಗಡೆ ಮಾಡುವ ಮೂಲಕ ಆಧಾರ್ನ ಫೋಟೋಕಾಪಿಗಳ ದುರ್ಬಳಕೆಯನ್ನು ತಡೆಯಲು ದೇಶನ ನಾಗರಿಕರು ಅವುಗಳನ್ನು ಹಂಚಿಕೊಳ್ಳಬಾರದು ಎಂಬ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿತ್ತು. ಆದರೆ ಇದೀಗ ಸಚಿವಾಲಯ ತನ್ನ ಪತ್ರಿಕಾ ಪ್ರಕಟಣೆಯನ್ನು ಹಿಂದಕ್ಕೆ ಪಡೆದಿದೆ.
Aadhar Card New Rules: ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲ ಹೊಸ ಸಲಹೆಗಳನ್ನು ನೀಡಿದೆ. ದುರುಪಯೋಗವನ್ನು ತಡೆಗಟ್ಟಲು ಕೇವಲ ತಮ್ಮ ಆಧಾರ್ ಕಾರ್ಡ್ಗಳ ಮಾಸ್ಕ್ ಪ್ರತಿಗಳನ್ನು ಮಾತ್ರ ಹಂಚಿಕೊಳ್ಳಲು ಸರ್ಕಾರ ದೇಶದ ನಾಗರಿಕರಿಗೆ ಮನವಿ ಮಾಡಿಕೊಂಡಿದೆ.
ಇಲಾಖೆ (ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ) ಈ ಕುರಿತು ಅಧಿಸೂಚನೆ ಹೊರಡಿಸಿದೆ. ಮನೆಯಲ್ಲಿ ಕುಳಿತುಕೊಂಡು ನೀವು ಆಧಾರ್ನೊಂದಿಗೆ ಪಡಿತರವನ್ನು ಹೇಗೆ ಲಿಂಕ್ ಮಾಡಬಹುದು. ಹೇಗೆ ಇಲ್ಲಿಡಿ ನೋಡಿ.
ಇದೀಗ ಸರ್ಕಾರಿ ಪಡಿತರ ಚೀಟಿ ಪಡೆಯುವವರಿಗೆ ಪಡಿತರ ಚೀಟಿ ಜೊತೆ ಆಧಾರ್ ಲಿಂಕ್ ಮಾಡುವಂತೆ ಸರ್ಕಾರ ನಿಯಮ ರೂಪಿಸಿದೆ. ಈ ಮೊದಲು, ಇದಕ್ಕೆ ಕೊನೆಯ ದಿನಾಂಕ 31 ಮಾರ್ಚ್ 2022 ಆಗಿತ್ತು. ನಂತರ ಸರ್ಕಾರ ಜನರ ದೃಷ್ಟಿಯಿಂದ ಈ ದಿನಾಂಕವನ್ನು ಜೂನ್ 30ಕ್ಕೆ ವಿಸ್ತರಿಸಿತು.
Aadhar Card: ಇಂದು ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನ, ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಕೆಲಸಗಳನ್ನು ಮಾಡುವುದರಿಂದ ಹಿಡಿದು ಮಕ್ಕಳ ಶಾಲಾ ಪ್ರವೇಶ ಮತ್ತು ಸರ್ಕಾರಿ ಪಡಿತರ ಅಂಗಡಿಯವರೆಗೆ ಎಲ್ಲಾ ಕಡೆ ಆಧಾರ್ ಕಡ್ಡಾಯವಾಗಿದೆ.
ರೇಷನ್ ಕಾರ್ಡ್ ಲೇಟೆಸ್ಟ್ ಸುದ್ದಿ: ಅಗತ್ಯವಿರುವರಿಗೆ ಯಾವುದೇ ತೊಂದರೆ ಇಲ್ಲದೆ ಪಡಿತರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಎಂಬ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಗ್ರಾಹಕರು ದೇಶಾದ್ಯಂತ ಯಾವುದೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪಡಿತರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
Aadhaar-PAN Card To Buy Meat: ಕೋಳಿ ಮಾಂಸದ ಅಂಗಡಿಯಲ್ಲಿ ವ್ಯಕ್ತಿಯ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ನಕಲು ಪ್ರತಿಗಳನ್ನು ಸಲ್ಲಿಸಿದಾಗ ಒಂದು ಕೆಜಿ ಮಾಂಸವನ್ನು ಉಚಿತವಾಗಿ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ.
Aadhaar Card Update Correction: ನಿಮ್ಮ ಆಧಾರ್ ಕಾರ್ಡ್ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ ಬದಲಾಗಿದ್ದರೆ, ಈ ಸುದ್ದಿ ನಿಮಗಾಗಿ ಮುಖ್ಯವಾಗಿದೆ. ನಿಮ್ಮ ಹೊಸ ಸಂಖ್ಯೆಯನ್ನು ಆಧಾರ್ ಕಾರ್ಡ್ಗೆ ಹೇಗೆ ಲಿಂಕ್ ಮಾಡುವುದು ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.