VD14 : ವಿಜಯ ದೇವರಿಕೊಂಡ ಹಲವಾರು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ ಇದೀಗ ಇನ್ನೊಂದು ಸಿನಿಮಾದಲ್ಲಿ ನಟಿಸಲಿದ್ದು, ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಕೇಳಿಬರುತ್ತಿದೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
TMKOC : 'ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ' ಟಿವಿ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ಏಪ್ರಿಲ್ 22 ರಿಂದ ನಾಪತ್ತೆಯಾಗಿದ್ದು, ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Dwarkeesh : ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಇವರಹತ್ರ ಅಂಗಲಾಚಿ ಬೇಡಿಕೊಂಡಿದ್ರಂತೆ, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿ ಅಂತ ಅದ್ಯಾರು ಗೊತ್ತಾ , ಮಾಹಿತಿ ಇಲ್ಲಿದೆ ತಿಳ್ಕೊಳ್ಳಿ
Usire Usire : ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ "ಉಸಿರೇ ಉಸಿರೇ" ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ.
Prakash Heggodu Death: ಚಂದನವನದ ನಟ, ರಂಗಕರ್ಮಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ಹೆಗ್ಗೋಡು ಮಾರ್ಚ್ 30 ರಂದು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಅಗಲಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ಇಂದು ಅಪ್ಪು ಅವರ 50ನೇ ಜನ್ಮ ದಿನ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪ್ಪು ಕುರಿತು ತಮ್ಮ ಪ್ರೀತಿ ವ್ಯಕ್ತಪಡಿಸಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಭಿಮಾನಿಗಳಿಂದ ತೊಡಗಿ ಸೆಲೆಬ್ರಿಟಿಗಳ ತನಕ ಎಲ್ಲರೂ ಶುಭಶಾಯ ಕೋರಿ ಪೋಸ್ಟ್ ಹಾಕುತ್ತಿದ್ದಾರೆ.
Puneeth Rajkumar : ಧಾರವಾಡದಲ್ಲಿ ಮಾರ್ಚ್ 15 ರಂದು ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು.
'Avatara Purush 2' : ನಿರ್ದೇಶಕ ಸಿಂಪಲ್ ಸುನಿ ತಮ್ಮ ಬಹುನಿರೀಕ್ಷಿತ ಅವತಾರ ಪುರುಷ ಸಿನಿಮಾದ ಸೀಕ್ವೆಲ್ ಬಿಡುಗಡೆಗೆ ತಯಾರಿ ನಡೆಸುತ್ತಿದ್ದು, ರಿಲೀಸ್ ಡೇಟ್ ಕುರಿತು ಮಾಹಿತಿಯೊಂದನ್ನು ನೀಡಿದ್ದಾರೆ.
'Kannamuchche Kaedegude : ನಟರಾಜ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ಕಣ್ಣಾಮುಚ್ಚೆ ಕಾಡೆಗೂಡೆ' ಸಿನಿಮಾದಲ್ಲಿ ನಟ ರಾಘವೇಂದ್ರ ರಾಜ್ಕುಮಾರ್ ನಿವೃತ್ತ ವೈದ್ಯರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Naveen Sajju: ಕನ್ನಡದ ಹಿನ್ನೆಲೆ ಗಾಯಕ ನವೀನ್ ಸಜ್ಜು ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸದಾಗಿ ಬರುತ್ತಿರುವ 'ಚುಕ್ಕಿ ತಾರೆ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಸೀರಿಯಲ್ನ ಪ್ರೋಮೋ ಈಗಾಗಲೇ ರಿಲೀಸ್ ಆಗಿದ್ದು, ಇದರಲ್ಲಿ ಈ ಗಾಯಕ ಕಾಣಿಸಿಕೊಂಡಿದ್ದಾರೆ.
Tanvi rao : ಕನ್ನಡ ಕಿರುತೆರೆಯ ನಟಿ ತನ್ವಿ ರಾವ್ ಸದ್ಯಕ್ಕೆ ಭಾಗ್ಯಲಕ್ಷ್ಮೀ ಧಾರಾವಾಹಿಯ ಮೂಲಕ ವೀಕ್ಷಕರಿಗೆ ಪರಿಚಿತರಾಗಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಾಮಾನ್ಯ ಜನರಿಗೆ ಪರಿಚಿತರಾಗಿದ್ದ ಇವರು ದೆಹಲಿ ದೂರದರ್ಶನದ 'ಧಿನಕ್ ಧಿನ್ ಧಾ' ಹಾಗೂ ಮುಂಬೈ ದೂರದರ್ಶನದ 'ಧಮ್ ಧಮಾ ಧಮ್' ಕಾರ್ಯಕ್ರಮಗಳಲ್ಲಿ ಬಾಲ ಕಲಾವಿದೆಯಾಗಿ ಭಾಗವಹಿಸಿದ್ದರು. 10 ವರ್ಷದವರಾಗಿದ್ದಾಗಲೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಕರ್ನಾಟಕ ರಾಜ್ಯ ಪಾಲರಿಂದ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.ಇತ್ತೀಚೆಗೆ ನಟಿ ತನ್ವಿ ರಾವ್ ಭಾಗ್ಯಲಕ್ಷ್ಮಿ ಧಾರಾವಾಹಿಯ ಕೀರ್ತಿ ಪಾತ್ರಕ್ಕೆ ಬಣ್ಣ ಹಚ್ಚಿರುವುದರಿಂದ ಆಗಾಗ ಸುದ್ದಿ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ.
Jogi Prem: ಚಂದನವನದ ನಟ ಹಾಗೂ ಕ್ರಿಯೇಟಿವ್ ಡೈರೆಕ್ಟರ್ ಜೋಗಿ ಪ್ರೇಮ್ ಕೆಡಿ ಚಿತ್ರದ ಬಳಿಕ, ಬಾಲಿವುಡ್ಗೆ ಹಾರ್ತಿದ್ದಾರೆ ಎನ್ನಲಾಗ್ತಿದೆ. ಹಾಗೆಯೇ ಈ ಮಾಸ್ ನಿರ್ದೇಶಕ ಸಲ್ಮಾನ್ ಖಾನ್ ಹಾಕಿಕೊಂಡು ಸಿನಿಮಾ ಮಾಡಲು ಹೊರಟಿದ್ದಾರೆ ಎಂದ ಸುದ್ದಿ ವೈರಲ್ ಆಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Shivarajkumar-Hemanth Rao Combo:ಚಂದನವನದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಲವ್ ಸೋರಿಯ ಬಳಿ ಮಾಸ್ ಚಿತ್ರದ ಕಡೆ ಮುಖ ಮಾಡಿದ್ದು, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ಇದೀಗ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಹಾಗಾದರೆ ಅದು ಯಾವ ಚಿತ್ರ? ಇಲ್ಲದೆ ಸಂಪೂರ್ಣ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.