Team India Coach: ರಾಹುಲ್ ದ್ರಾವಿಡ್ ನಂತರ ಮಾಜಿ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಗೌತಮ್ ಗಂಭೀರ್ ಟೀಮ್ ಇಂಡಿಯಾ ಎಚ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ..
Irfan Pathan: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Harshit Rana: ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಈ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಮುಂದೆ ಹಾಜರಾದ ಅವರು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಇದೀಗ ಶಿಕ್ಷೆ ವಿಧಿಸಲಾಗಿದೆ.
Virat Kohli Fined: ಸೊಂಟದ ಎತ್ತರದಲ್ಲಿ ಬಾಲ್ ಪಾಸ್ ಆಗಿದ್ದರೂ ಸಹ ನೋ ಬಾಲ್ ಕೊಡದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸುವ ಪರಿಸ್ಥಿತಿ ಬಂದಿತ್ತು. ಅಷ್ಟೇ ಅಲ್ಲದೆ, ಈ ಸಂದರ್ಭದಲ್ಲಿ ವಿರಾಟ್ ಅಂಪೈರ್ಗಳ ಜೊತೆ ವಾಗ್ವಾದ ನಡೆಸಿದ್ದರು.
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Ajit Agarkar statement on Virat Kohli selection: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ವಿರಾಟ್ ಕೊಹ್ಲಿ ಹಾಗೂ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಹೊಗಳಿದ್ದಾರೆ.
MS Dhoni has handed over CSK captaincy: ಐಪಿಎಲ್ 2024 ಆರಂಭಕ್ಕೂ ಒಂದು ದಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ್ದು.. ಎಂಎಸ್ ಧೋನಿ ನಾಯಕತ್ವ ಯುಗಾಂತ್ಯವಾಯಿತು.. ಚೆನ್ನೈ ತಂಡದ ನೂತನ ನಾಯಕರಾಗಿ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ.
Indian Premier League 2024: ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ-20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE)ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ಹಿನ್ನೆಲೆ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.
IPL 2024: ಹೌದು, ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ ಈಗ ಬೆನ್ನು ನೋವಿನಿಂದಾಗಿ ಅವರು ಕೆಲವು ಆರಂಭಿಕ ಪಂದ್ಯಗಳು ಇಲ್ಲವೇ ಸಂಪೂರ್ಣ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.
Mohammed Shami and Rishabh Pant Update: ವಿಶ್ವಕಪ್ ವೇಳೆ ಮೊಹಮ್ಮದ್ ಶಮಿ ಕಾಲಿನ ಗಾಯದಿಂದ ಬಳಲುತ್ತಿದ್ದರು. ಬಳಿಕ ಭಾರತ ತಂಡಕ್ಕೆ ವಾಪಸಾಗಿರಲಿಲ್ಲ. ಇತ್ತೀಚೆಗಷ್ಟೇ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ನಂತರ ಟಿ20 ವಿಶ್ವಕಪ್’ಗೆ ಮರಳುವ ಬಗ್ಗೆ ಅನುಮಾನವಿತ್ತು. ಇದೀಗ ಅವರ ಕಂಬ್ಯಾಕ್ ಕುರಿತು ಅಪ್ಡೇಟ್ ನೀಡಿದ್ದಾರೆ
BCCI Test Cricket Incentive Plan: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕಳೆದ ದಿನ ಯೋಜನೆ ಪ್ರಕಟಿಸಿದ್ದಾರೆ. ಪ್ರತಿ ಋತುವಿನಲ್ಲಿ ಕನಿಷ್ಠ ಏಳು ಟೆಸ್ಟ್ ಪಂದ್ಯಗಳನ್ನು ಆಡುವ ಆಟಗಾರರಿಗೆ ಪಂದ್ಯ ಶುಲ್ಕವನ್ನು ಪ್ರಸ್ತುತ 15 ಲಕ್ಷದಿಂದ 45 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
BCCI Test Players Rewards: ಪ್ರತಿ ಋತುವಿನಲ್ಲಿ ಕನಿಷ್ಠ ಒಂಬತ್ತು ಟೆಸ್ಟ್ ಪಂದ್ಯಗಳು ಆಯೋಜನೆಗೊಂಡು ಅದರಲ್ಲಿ ಆಟಗಾರನು ನಾಲ್ಕು ಟೆಸ್ಟ್’ಗಳನ್ನು ಆಡಿದರೆ, ಪ್ರತಿ ಪಂದ್ಯಕ್ಕೆ ರೂ 15 ಲಕ್ಷವನ್ನು ಪಡೆಯುತ್ತಾನೆ. ಆದರೆ ಮೀಸಲು ಆಟಗಾರರು ಅದರಲ್ಲಿ ಅರ್ಧದಷ್ಟು ಮೊತ್ತವನ್ನು ಪಡೆಯುತ್ತಾರೆ.
Shreyas Iyer: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇತ್ತೀಚೆಗೆ ತನ್ನ ವಾರ್ಷಿಕ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.. ಅದರಿಂದ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಹೊರಗುಳಿದ್ದಿದ್ದರು.. ಇದೀಗ ಶ್ರೇಯಸ್ ಅವರನ್ನು ಕೇಂದ್ರ ಒಪ್ಪಂದದಿಂದ ಕೈಬಿಟ್ಟಿದ್ದು ಯಾಕೆ ಎನ್ನುವುದರ ಶಾಕಿಂಗ್ ಸತ್ಯ ರಿವೀಲ್ ಆಗಿದೆ..
IND vs ENG Test Cricket: ದಕ್ಷಿಣ ಆಫ್ರಿಕಾ ಪ್ರವಾಸದ ಮಧ್ಯೆ ಕಿಶನ್ ತವರಿಗೆ ಮರಳಿದ್ದರು. ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ನಂತರ ಅಯ್ಯರ್ ಅವರನ್ನು ತಂಡದಿಂದ ಕೈಬಿಡಲಾಯಿತು. ಇವರಿಬ್ಬರೂ ರಣಜಿ ಪಂದ್ಯದಲ್ಲೂ ಭಾಗವಹಿಸಿರಲಿಲ್ಲ. ಇದರಿಂದ ಮಂಡಳಿಯ ಅಸಮಾಧಾನ ಹೆಚ್ಚಿದ್ದು, ಇಬ್ಬರನ್ನೂ ಗುತ್ತಿಗೆ ಪಟ್ಟಿಗೆ ಸೇರಿಸಿಲ್ಲ ಎಂದು ಹೇಳಲಾಗುತ್ತಿದೆ.
Hardik Pandya: ಬಿಸಿಸಿಐ ಬುಧವಾರ ಕೇಂದ್ರ ಒಪ್ಪಂದವನ್ನು ಪ್ರಕಟಿಸಿತ್ತು.. ಇದು ಹಲವು ಹಿರಿಯ ಆಟಗಾರರಿಗೆ ದೊಡ್ಡ ಶಾಕ್ ನೀಡಿದ್ದು.. ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಈ ಒಪ್ಪಂದದಿಂದ ಹೊರಗುಳಿದಿದ್ದಾರೆ.. ಆದರೆ ಇದೀಗ ಬಿಸಿಸಿಐ ಹಾರ್ದಿಕ್ ಪಾಂಡ್ಯ ಅವರನ್ನು ಈ ಒಪ್ಪಂದದಿಂದ ದೂರ ಇಡದೇ ಇರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ..
IND vs ENG 5th Test: ನಾಲ್ಕನೇ ಟೆಸ್ಟ್ನಲ್ಲಿ, ಕೆಲಸದ ಹೊರೆ ನಿರ್ವಹಣೆಯಿಂದಾಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ವೇಗದ ಬೌಲರ್ ಆಕಾಶ್ ದೀಪ್ ಅವರ ಸ್ಥಾನಕ್ಕೆ ಪದಾರ್ಪಣೆ ಮಾಡಿದರು. ಇದೀಗ ಕೊನೆಯ ಟೆಸ್ಟ್’ಗೆ ಬುಮ್ರಾ ಸೇರಿಕೊಳ್ಳಲಿದ್ದಾರೆ.
BCCI Annual Contract: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ವಾರ್ಷಿಕ ಒಪ್ಪಂದದ ಪಟ್ಟಿಯನ್ನು ಬಿಡುಗಡೆ ಮಾಡಿದೆ.. ಇದರಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪಡೆಯುವ ಹಣವೆಷ್ಟು ಎನ್ನುವುದರ ಮಾಹಿತಿ ಇದೀಗ ಲಭ್ಯವಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.