ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ.
ಈ ಕುರಿತಾಗಿ ಮಾತನಾಡಿದ ಅಮಿತ್ ಶಾ 'ನಾನು ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಯಾ ಬ್ಲಾಕ್ಗೆ ಇದನ್ನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ 75 ವರ್ಷಗಳ ಮಿತಿ ನಿಯಮವನ್ನು ಉಲ್ಲೇಖಿಸಲಾಗಿಲ್ಲ. ಪ್ರಧಾನಿ ಮೋದಿ ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು
ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ನನ್ನ ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು ಎಂದು ಅವರು ಇದೆ ವೇಳೆ ನೆನಪಿಸಿಕೊಂಡರು
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.
Sam Pitroda Resigns: ಈಗ ಅಮೆರಿಕದಲ್ಲಿ ನೆಲೆಸಿರುವ ಸ್ಯಾಮ್ ಪಿತ್ರೋಡಾ ಅವರು ರಾಜೀವ್ ಪ್ರಧಾನಿಯಾಗಿದ್ದಾಗ ರಾಜೀವ್ ಗಾಂಧಿ ಅವರ ಸಲಹೆಗಾರರಾಗಿದ್ದರು.2004 ರ ಚುನಾವಣೆಯಲ್ಲಿ ಯುಪಿಎ ಗೆಲುವಿನ ನಂತರ, ಸ್ಯಾಮ್ ಪಿತ್ರೋಡಾ ಅವರನ್ನು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತದ ರಾಷ್ಟ್ರೀಯ ಜ್ಞಾನ ಆಯೋಗದ ಮುಖ್ಯಸ್ಥರನ್ನಾಗಿ ಆಹ್ವಾನಿಸಿದರು.2009 ರಲ್ಲಿ, ಅವರು ಸಾರ್ವಜನಿಕ ಮಾಹಿತಿ ಮೂಲಸೌಕರ್ಯ ಕುರಿತು ಮನಮೋಹನ್ ಸಿಂಗ್ ಅವರಿಗೆ ಸಲಹೆಗಾರರಾದರು.
ಸುಳ್ಳು ಭರವಸೆಗಳಿಂದ ಬಿಜೆಪಿ ಪಕ್ಷಕ್ಕೆ ಸೋಲು ಆಗುತ್ತದೆ. ಕೌರವರು ಸೋತಿದ್ದಾರೆ, ಒಳ್ಳೆತನದ ಪಾಂಡವರು ಗೆಲ್ಲುತ್ತಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ.
Kangana Ranaut: ಕಂಗನಾ ರಣಾವತ್ ಅವರು ಬಿಜೆಪಿ ಟಿಕೆಟ್ನಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಗೆದ್ದರೆ ರಾಜಕೀಯ ಮಾತ್ರ ಮಾಡುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.