Loksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
TMKOC : 'ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ' ಟಿವಿ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ಏಪ್ರಿಲ್ 22 ರಿಂದ ನಾಪತ್ತೆಯಾಗಿದ್ದು, ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅನ್ನದಾತರಿಗೆ ಬೆಳೆ ಬಂದರೆ ಒಂದು ಸಂಕಟ ಬೆಳೆ ಬಾರದಿದ್ದರೂ ಒಂದು ಸಂಕಟ. ಈಗ ದಟ್ಟವಾದ ಬರಗಾಲ ಬಿದ್ದಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿಯೂ ರೈತರು ಬೆಳೆದ ಬೆಳೆಗಳಿಗೆ ಕಳ್ಳಕಾಕರ ಕಾಟ ಹೆಚ್ಚಾಗಿದೆ. ಅದರಲ್ಲೂ ಹಸಿ ಮೆಣಸಿನಕಾಯಿ ಬೆಳೆಗೆ ಖದೀಮರು ಬಿಟ್ಟು ಬಿಡದೇ ಕಾಡತಾ ಇದ್ದಾರೆ. ಅದು ಎಲ್ಲಿ ರೈತರು ಇದಕ್ಕೆ ಏನು ಉಪಾಯ ಮಾಡಿದರೂ ಗೊತ್ತಾ....
ಕಳ್ಳರ ಓಡಾಟ, ಕಳ್ಳರನ್ನು ಹಿಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಕಳೆದ ಒಂದು ತಿಂಗಳಿನಿಂದ ಹೆಚ್ಚಾಗಿದ್ದ ಕಳ್ಳತನ ಮಾಳಮಡ್ಡಿಯಲ್ಲಿ ಜೋರಾಗಿ ನಡೆದಿದ್ದ ಕಳ್ಳತನ ಅಪಾರ್ಟ್ಮೆಂಟ್ ಗಳಲ್ಲಿನ ಮನೆಗಳಿಗೂ ಕನ್ನ ಹಾಕುತ್ತಿದ್ದ ಕಳ್ಳರು ಹೀಗಾಗಿ ಕಳೆದೆರಡು ದಿನಗಳಿಂದ ಜಾಗರೂಕರಾಗಿದ್ದ ಮಾಳಮಡ್ಡಿ ಜನ ರಾತ್ರಿಹೊತ್ತು ಓಡಾಡುವವರ ಮೇಲೆ ಕಣ್ಣಿಟ್ಟು ಕಾಯುತ್ತಿದ್ದ ಜನ ರಾತ್ರಿ ಕಳ್ಳರು ಬರುತ್ತಿದ್ದಂತೆಯೇ ಬೀದಿಗಿಳಿದ ಜನ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಕುಡಿತದ ಚಟಕ್ಕಾಗಿ ದೇವಸ್ಥಾನಗಳಲ್ಲಿ ದೇವರ ತಾಳಿಯನ್ನೇ ಕದಿಯುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಂದ್ರ ಬಂಧಿತ ಆರೋಪಿ. ಬೆಳ್ಳಂಬೆಳಗ್ಗೆ ದೇವಸ್ಥಾನಗಳಿಗೆ ತೆರಳ್ತಿದ್ದ ಖದೀಮ ದೇವರಿಗೆ ಕೈ ಮುಗಿಯವಂತೆ ನಾಟಕ ಮಾಡಿ ತಾಳಿ ಕದಿಯುತ್ತಿದ್ದ. ಇದೇ ರೀತಿ ಮಾರತ್ತಹಳ್ಳಿಯಲ್ಲಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ದೇವರ ತಾಳಿ ಕದ್ದಿದ್ದು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಸಾಕು ನಾಯಿಯೊಂದು ಚಿರತೆಯೊಂದಿಗೆ ಕಾದಾಡಿ ಪ್ರಾಣ ಉಳಿಸಿಕೊಂಡಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.
ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ನೀವು ಚಿಂತಿತರಾಗಿದ್ದೀರಾ? ಇದಕ್ಕಾಗಿ ಕೆಲವು ಪರ್ಯಾಯ ಮೊಬೈಲ್ ಅಪ್ಲಿಕೇಶನ್ಗಳ ಮಾಹಿತಿ ಇಲ್ಲಿದೆ. ಅದನ್ನು ಡೌನ್ಲೋಡ್ ಮಾಡುವ ಮೂಲಕ ಮನೆಯನ್ನು ನೀವು ಸುಲಭವಾಗಿ ಸುರಕ್ಷಿತವಾಗಿರಿಸಿಕೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.