Challenging Star : ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಗ್ರಾನೈಟ್ ಅನ್ನು ನೀಡಿದ್ದು, ಈ ಕುರಿತಂತೆ ಸೋಷಿಯಲ್ ಮೀಡಿಯಾ ದಲ್ಲಿ ವಿಡಿಯೋ ಹರಿದಾಡುತ್ತಿವೆ.
Darshan: Actor Darshan's hand surgery successful: ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ದೊಡ್ಡ ಸೆಟ್ ಹಾಕಿ ʼಡೆವಿಲ್ʼ ಸಿನಿಮಾದ ಆಕ್ಷನ್ ಸನ್ನಿವೇಶವನ್ನು ಶೂಟ್ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ನಟ ದರ್ಶನ್ ಅವರ ಕೈಗೆ ಪೆಟ್ಟಾಗಿತ್ತು.
2024ರ ಅಕ್ಟೋಬರ್ನಲ್ಲಿ ಸಿನಿಮಾ ಬಿಡುಗಡೆಯಾಗಲೇಬೇಕು ಅನ್ನೋದು ದರ್ಶನ್ ಅವರ ಆಸೆಯಂತೆ. ಆದ್ರೆ ನೀವು ನೋಡಿದ ಹಾಗೇ ದರ್ಶನ್ ಅವರ ಕೈಗೆ ಪೆಟ್ಟಾಗಿರೋದು ಗೊತ್ತೇ ಇದೆ. ಡಿ ಬಾಸ್ ನಟನೆಯ ಡೆವಿಲ್ ಸಿನಿಮಾ ಟೈಟಲ್ ಸಖತ್ ಕಿಕ್ ಇದೆ.
Lok Sabha Election 2024: ಈ ಬಾರಿಯೂ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ರಣಕಣವು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸದ್ದು ಮಾಡಲಿದೆ. ಸುಮಲತಾರ ಪರ ಕಳೆದ ಬಾರಿ ದರ್ಶನ್-ಯಶ್ ಜೋಡಿಯಾಗಿ ಪ್ರಚಾರ ನಡೆಸಿದ್ದರು. ಈ ಬಾರಿಯೂ ಜೊಡೆತ್ತುಗಳು ಜೊತೆಯಾಗಿ ಪ್ರಚಾರ ನಡೆಸುತ್ತಾರಾ? ಕಾದು ನೋಡಬೇಕಿದೆ.
Happy Birthday Challenging Star Darshan: ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.. ತಮ್ಮ ನೆಚ್ಚಿನ ನಟನ ಬರ್ತಡೇ ಸೆಲೆಬ್ರೇಷನ್ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ..
Darshans Next Film Updates: ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ದರ್ಶನ್, ʼನಮ್ಮ ಮುಂದಿನ ಚಿತ್ರ #DevilTheHero ಫಸ್ಟ್ ಲುಕ್ ಟೀಸರ್ ಇದೇ ಫೆಬ್ರವರಿ 15ರ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹಕ್ಕೆ ಈ ದಾಸ ಸದಾ ಆಭಾರಿʼ ಎಂದು ಹೇಳಿದ್ದಾರೆ.
Bollywood meets Sandalwood: ವರದಿಗಳ ಪ್ರಕಾರ, ಜೋಗಿ ಪ್ರೇಮ್ ನಿರ್ದೇಶನದ ನಟ ದರ್ಶನ್ ಮುಂದಿನ ಚಿತ್ರಕ್ಕೆ ಸಂಜಯ್ ದತ್ ಅವರು ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿಯೇ ಈ ಭೇಟಿ ನಡೆದಿದೆ ಎಂದು ಹೇಳಲಾಗಿದೆ.
South Actress: ಈಗ ನಾವು ಹೇಳುತ್ತಿರುವ ನಟಿ ಸೌತ್ ಇಂಡಸ್ಟ್ರಿಯಲ್ಲಿ ಸ್ಟಾರ್ ಹೀರೋಯಿನ್... ಅವರು ಹತ್ತಾರು ತೆಲುಗು, ಕನ್ನಡ, ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಸತತ ಹಿಟ್ಗಳೊಂದಿಗೆ.. ಒಂದರ ಹಿಂದೆ ಒಂದರಂತೆ ಚಿತ್ರಗಳನ್ನು ಮಾಡುತ್ತಾ.. ತನ್ನ ಚೆಲುವನ್ನು ಮೆರೆದ ಈಕೆಯ ಸೌಂದರ್ಯವಷ್ಟೇ ಅಲ್ಲ, ನಟನೆಯೂ ಎಲ್ಲರನ್ನೂ ಆಕರ್ಷಿಸಿತ್ತು. ಆದರೆ ಆಕೆಯ ಒಂದು ತಪ್ಪು ಇಡೀ ವೃತ್ತಿಜೀವನವೇ ನಾಶವಾಯಿತು.
ದರ್ಶನ್ ಸಂಸಾರದಲ್ಲಿ ಮತ್ತೆ ಬಿರುಕಿನ ಬಿರುಗಾಳಿ..?
ಚಾಲೆಂಜಿಂಗ್ ಸ್ಟಾರ್ ಪತ್ನಿ ಗರಂ ಆಗಿದ್ದು ಯಾಕೆ..?
ಆ ಒಂದು ಪೋಸ್ಟ್ನಿಂದ ವಿಜಯಲಕ್ಷ್ಮಿ ಫುಲ್ ಗರಂ
ದರ್ಶನ್ ಕುಟುಂಬದಲ್ಲಿ ಮತ್ತೆ ಕಲಹ.. ವಿರಹ..?
ಪವಿತ್ರಗೌಡ ಆ ಒಂದು ಪೋಸ್ಟ್ನಿಂದ ಮತ್ತೆ ಬಿರುಕು
ದರ್ಶನ್ ಜೊತೆ ಫೋಟೋ ಹಂಚಿಕೊಂಡ ಪವಿತ್ರಗೌಡ..!
ಪವಿತ್ರಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಬಾಸ್ ಪತ್ನಿ
ದರ್ಶನ್ ಜೊತೆಗಿನ ಹತ್ತು ವರ್ಷದ ಜರ್ನಿಗೆ ಥ್ಯಾಂಕ್ಯೂ
ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ ಪವಿತ್ರಗೌಡ
ಪವಿತ್ರಗೌಡ ಥ್ಯಾಂಕ್ಯೂ ಪೋಸ್ಟ್ ವಿಜಯಲಕ್ಷ್ಮಿ ಸಿಡಿಮಿಡಿ
Pavitra Gowda Instagram Post : ಕಾಟೇರ ಸಿನಿಮಾ ಯಶಸ್ಸಿನಲ್ಲಿರುವ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರ ಕುಟುಂಬದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಪವಿತ್ರಗೌಡ ಹಂಚಿಕೊಂಡಿರುವ ಫೋಟೋಸ್, ದಚ್ಚು ಪತ್ನಿ ವಿಜಯಲಕ್ಷ್ಮಿ ಆಕ್ರೋಶಕ್ಕೆ ಗುರಿಯಾಗಿದೆ..
ರಾಜ್ಯದೆಲ್ಲೆಡೆ ಸಂಕ್ರಾಂತಿ ಹಬ್ಬ ಅದ್ದೂರಿಯಾಗಿ ಸಂಭ್ರಮಾಚರಣೆ ನಡೆಯಿತು.. ಕನ್ನಡ ತಾರೆಯರು ಕೂಡ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಅದರಲ್ಲೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಹಬ್ಬ ಜೋರಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮೈಸೂರಿನ ಫಾರ್ಮ್ ಹೌಸ್ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು
ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ’ ಎಂದು ದರ್ಶನ್ ತಿರುಗೇಟು ನೀಡಿದ್ದಾರೆ.
ರಾಯಚೂರಿನ ದೇವದುರ್ಗ ತಾ. ಗಂಗಾನಾಯಕ್ ತಾಂಡದ ಯುವಕ
ಕಿಡಿಗೇಡಿಗಳು ಪೈರಸಿ ಕಾಪಿಯನ್ನ ಟಿಲಿಗ್ರಾಂ ಮೂಲಕ ಮಾರಾಟ ಸಾಬೀತು
ಕಾಪಿರೈಟ್ ಆಕ್ಟ್ ಮತ್ತು IPC ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲು
Challenging Star Darshan: ಕಾಟೇರ ಚಿತ್ರದ ರೈತರ ಹಾಡಿನ ಬಿಡುಗಡೆಯ ಕಾರ್ಯಕ್ರಮವನ್ನು ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅಲ್ಲಿ ನಟ ದರ್ಶನ್ ಲೂನಾದಲ್ಲಿ ಓಡಾಡುತ್ತಿರೋನನ್ನು ಲ್ಯಾಂಬೊರ್ಗಿನಿವರೆಗೂ ಕರೆದುಕೊಂಡು ಹೋಗಿ ಕೂರಿಸಿದ್ದಾರೆ ಎಂದು ಹೇಳಿದ್ದಾರೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Kaatera Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ʻಕಾಟೇರʼ ಸಿನಿಮಾದ, ರೈತ ಭಾವನೆಗಳನ್ನು ಒಳಗೊಂಡ "ನನ್ನ ಮಣ್ಣು, ನನ್ನ ಹಕ್ಕು" ಹಾಡು ಡಿಸೆಂಬರ್ 23ರಂದು ರಿಲೀಸ್ ಆಗಿದೆ. ಇನ್ನಷ್ಟು ಮಾಹಿತಿ ಇಲ್ಲಿದೆ.
Kaateera First Song: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದ ಮೊದಲ ʻಪಸಂದಗಾವನೆʼ ಹಾಡು ರಿಲೀಸ್ ಆಗಿ ಒಂದು ದಿನದ ಒಳಗೆ ಆರು ಮಿಲಿಯನ್ಸ್ಗಿಂತ ಹೆಚ್ಚು ವೀವ್ಸ್ ಹಾಗೂ ಮೂರು ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ.
Dboss fans : ಬಾಕ್ಸಾಫಿಸ್ ಸುಲ್ತಾನ್ ದರ್ಶನ್ ಅವರಿಗೆ ಸಾಕಷ್ಟು ಡೈ ಹಾರ್ಡ್ ಫ್ಯಾನ್ಸ್ಗಳಿದ್ದಾರೆ. ಡಿಬಾಸ್ ಅಂದ್ರೆ ಅವರಿಗೆ ಪಂಚಪ್ರಾಣ. ದಚ್ಚು ಹುಟ್ಟು ಹಬ್ಬದಿಂದ ಹಿಡಿದು ಅವರ ಸಿನಿಮಾ ರಿಲೀಸ್ ಆಗುವವರೆಗೂ ಆ ದಿನವನ್ನು ಹಬ್ಬದಂತೆ ಸಂಭ್ರಮಿಸುತ್ತಾರೆ. ಸಧ್ಯ ಅಭಿಮಾನಿಯೊಬ್ಬ ತನ್ನ ಬೆನ್ನಮೇಲೆ ದರ್ಶನ್ ಅವರ ಸಿನಿಮಾಗಳ ಹೆಸರು ಬರೆಸಿಕೊಂಡು ವಿಶಿಷ್ಟವಾಗಿ ಅಭಿಮಾನ ತೋರಿದ್ದಾನೆ.
ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ ನೋಡಿದ್ದೇನೆ ಎಂದು ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೂರಿ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಬಹಳ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಿಯಿಸಿದ್ದಾರೆ. ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗಿತ್ತಿದೆ ನೋಡಿ ಹಾರೈಸಿ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.