Minister MB Patil: ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ನಮ್ಮ ಕರ್ತವ್ಯ. ಜನರು ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ ಪರವಾಗಿ ಸ್ಪಂದಿಸುತ್ತಿದ್ದಾರೆ. ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ ಮುಂತಾದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮೋದಿಯವರ 10 ವರ್ಷಗಳ ಆಡಳಿತ ಜನರಿಗೆ ಸಾಕಾಗಿ ಹೋಗಿದೆ- ಸಚಿವ ಎಂ.ಬಿ. ಪಾಟೀಲ
ಬಿಜೆಪಿಯಲ್ಲಿ ಸಂಗಣ್ಣರಿಗೆ ಅವಕಾಶ ಕೊಟ್ಟಿದ್ರೆ ಗೆಲ್ಲುತ್ತಿದ್ರು
ಬಿಜೆಪಿ ನಾಯಕರಿಗೆ ವಿನಾಶಕಾಲೇ ವಿಪರೀತ ಬುದ್ಧಿ ಇದೆ
ಕೊಪ್ಪಳದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
ಕುಮಾರಸ್ವಾಮಿ ಬಂದ್ರೂ ಬಿಜೆಪಿ ವಿನಾಶದ ಅಂಚಿನಲ್ಲಿದೆ
ಎಚ್ಡಿಕೆಗೆ ಇದು ಶೋಭೆಯಲ್ಲ, ಆ ಮಾತು ಹೇಳಬಾರದಿತ್ತು
ಯಾಕೆ ಕುಮಾರಸ್ವಾಮಿಗೆ ಆ ದುರ್ಬುದ್ಧಿ ಬಂತು ಗೊತ್ತಿಲ್ಲ
ಹೆಚ್ಡಿಕೆ ದಾರಿ ತಪ್ಪಿದ ಹೇಳಿಕೆಗೆ ಲಕ್ಷ್ಮಣ ಸವದಿ ಕಿಡಿ
ಕುಮಾರಸ್ವಾಮಿ ಅನುಭವಸ್ಥರು ಹೀಗೆ ಹೇಳಬಾರದಿತ್ತು
Lok Sabha election 2024: ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆ, ಬಿಸಿಲ ನಗರಿ, ಎಡೆದೊರೆ ನಾಡು, ಹತ್ತಿ ಕಣಜ ಅಂತೆಲ್ಲಾ ಕರೆಯುವ ರಾಯಚೂರು ಜಿಲ್ಲೆಯಲ್ಲಿ ಬಹುಭಾಷಿಗರನ್ನು ಒಡಲಲ್ಲಿಟ್ಟುಕೊಂಡು ಪೋಷಿಸುತ್ತಿದೆ. ಬೇಸಿಗೆಕಾಲದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದ್ರೆ 45 ಡಿಗ್ರಿ ಉಷ್ಣತೆಯಲ್ಲಿ ಇಲ್ಲಿ ಜನರು ಬದುಕುತ್ತಾರೆ.
ಕಾಂಗ್ರೆಸ್ಗೆ ದುಡ್ಡೇ ದೊಡ್ಡಪ್ಪ.. ಮೋದಿಗೆ ದುಡಿಮೆಯೇ ದೊಡ್ಡಪ್ಪ
ರಾಜ್ಯದಲ್ಲಿ ದರಿದ್ರ ಸರ್ಕಾರ ಇದೆ.. ಕುಡಿಯುವ ನೀರಿಗೂ ಹಾಹಾಕಾರ
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ಭಾಷಣದುದ್ದಕ್ಕೂ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಸಿಎಂ
ಈ ಬಾರಿ ಬಿಜೆಪಿಗೆ ಮತ ನೀಡುವಂತೆ ಹಾವೇರಿಯಲ್ಲಿ ಮನವಿ
ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಅವರು ಹೇಳಿದರು.
ರಾಜಕೀಯದಲ್ಲಿ ಒಂದೊಂದು ನಿಮಿಷಕ್ಕೆ ಒಂದೊಂದು ತಿರುವು ಇರಲಿದೆ. ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿರುವ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ವ್ಯಂಗ್ಯವಾಡಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇನ್ನು ಒಂದು ವರ್ಷದಲ್ಲಿ ಶಾಸಕರಿಗೆ ಸಂಬಳ ಸಿಗದಂತಹ ಪರಿಸ್ಥಿರಿ ಬರುತ್ತದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ನವರು ಬೇರೆ ರೀತಿಯಲ್ಲಿ ಮಾತನಾಡಲು ಶುರು ಮಾಡುತ್ತಾರೆ ಅಂತಾ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಸಚಿವರು, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ನನ್ನ ಬಗ್ಗೆ ಇಂತಹ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಂಜಯ ಪಾಟೀಲ ಅವರು, ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಇರುವ ಗೌರವ ಎಂತಹುದು ಎನ್ನುವುದನ್ನು ತೋರಿಸಿದ್ದಾರೆ ಎಂದಿದ್ದಾರೆ.
CM Siddaramaiah: ಎಂಜಿನಿಯರಿಂಗ್ ವ್ಯಾಸಂಗ ಮಾಡಿದವರು ಕೂಲಿಗಳಾಗಿದ್ದಾರೆ. ಪಿಎಚ್ಡಿ ಪದವೀಧರರು ಜವಾನ ಹುದ್ದೆಗೆ ಅರ್ಜಿ ಹಾಕುತ್ತಿದ್ದಾರೆ. ಒಂದು ಹುದ್ದೆಗೆ ಸರಾಸರಿ ಮೂರು ಸಾವಿರ ಅರ್ಜಿಗಳು ಬರುತ್ತಿವೆ ಎಂದರೆ ಸ್ಪರ್ಧೆ ಹೇಗಿದೆ ಊಹಿಸಿ!ಈ ಸ್ಪರ್ಧೆಯಲ್ಲಿ ಓಡಲಾಗದ, ಇಬ್ಬರು ನಿರುದ್ಯೋಗಿಗಳು ಪ್ರತಿ ದಿನ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ!
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೊಡಿ ಬದಿ ರಾಜಕೀಯ ಶುರುವಾಗಿದೆ. ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದ ವ್ಯಕ್ತಿ ಮತ್ತೆ ಜೆಡಿಎಸ್ ಗೆ ವಾಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಅವರು ಇಂದು ಗದಗ ವಿಧಾನಸಭಾ ಕ್ಷೇತ್ರದ ಕುರ್ತಕೋಟಿ, ಹರ್ತಿ, ಕಣವಿ, ಹೊಸೂರು ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಗ್ರಾಮಪಂಚಾಯಿತಿಗೆ ರಸ್ತೆ, ದ್ವೀಪ ಹಾಕಿಸಿಕೊಡದಂತಹ ದುಃಸ್ಥಿತಿ ಈ ಸರ್ಕಾರದ್ದಾಗಿದೆ ಎಂದು ನಾವು ಹೇಳುತ್ತಿಲ್ಲ.
ಜಾರಕಿಹೊಳಿ ಅವರ ಮನೆ ಮುಂದೆ ಹೋಗಿ ಯಾಕೆ ಕಾಲು ಬೀಳ್ತೀರಿ
ಮನೆಯ ತೊಟ್ಟಿಲಿನಲ್ಲಿ ಇರುವ ಕೂಸುಗಳಿಗೆ ಕಾಲು ಬೀಳುತ್ತಿದ್ದೀರಿ
ನಿಮಗೆ ಸ್ವಾಭಿಮಾನವೇ ಇಲ್ಲವಾ ಏನು ಎಂದು ಮತದಾರರಿಗೆ ಪ್ರಶ್ನೆ
ಸತೀಶ್ ಜಾರಕಿಹೊಳಿ ಕುಟುಂಬದ ವಿರುದ್ಧ ಗುಡುಗಿದ ಯತ್ನಾಳ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.