ಶಾಸಕರ ಲೆಟರ್ ಪ್ಯಾಡ್, ಸೀಲ್, ಸಹಿ ಅಂದ್ರೆ ಅದಕ್ಕೊಂದು ಬೆಲೆ ಇರುತ್ತೆ. ಗೌರವ ಇರುತ್ತೆ. ಅಂತಹ ಲೆಟರ್ ಪ್ಯಾಡ್, ಸೀಲ್-ಸಹಿಗಳು ಸರ್ಕಾರಿ ಕಚೇರಿಯಲ್ಲಿ ಎಫ್.ಡಿ.ಎ.ಗಳ ಬಳಿ ಇರುತ್ತೆ ಅಂದ್ರೆ ಅದು ಬೇರೆಯದ್ದೇ ಅರ್ಥ ಕೊಡುತ್ತೆ. ಅಂತಹಾ ಘಟನೆಗೆ ಚಿಕ್ಕಮಗಳೂರು ನಗರ ಸಾಕ್ಷಿಯಾಗಿದೆ.
ಪ್ರಕರಣ ಸಂಬಂಧ ಕೆನರಾ ಬ್ಯಾಂಕ್ ಎಜಿಎಂ ಆಗಿರುವ ರಮೇಶ್ ಟಿ, SLN CNC ಟೆಕ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಶೋಕ್ ಎಂವಿ ಮತ್ತು ಇತರ ನಿರ್ದೇಶಕರು, ಕೆನರಾ ಬ್ಯಾಂಕ್ ಪ್ರಬಂಧಕರ ವಿರುದ್ಧ ವಿರುದ್ಧ ಕೆಎಎಲ್ ಇಂಜಿನಿಯರಿಂಗ್ ಮಾಲೀಕರಾದ ಮೇಘನಾ ಎಂಬವರು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನಿ ಅಧಿಕಾರಿ ಪ್ರತಿಮಾ ಕೊಲೆ ಕೇಸ್
ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ತನಿಖಾಧಿಕಾರಿ ಇನ್ಸ್ಪೆಕ್ಟರ್ ಜಗದೀಶ್ ಅವರಿಂದ ಸಲ್ಲಿಕೆ
ನ. 4ರಂದು ಭೂ ವಿಜ್ಞಾನಿ ಪ್ರತಿಮಾ ಮರ್ಡರ್ ನಡೆದಿತ್ತು
ಮಾಜಿ ಕಾರು ಚಾಲಕ ಕಿರಣ್ ಕತ್ತು ಕೊಯ್ದು ಕೊಲೆ ಮಾಡಿದ್ದ
ಪ್ರಕರಣ ಸಂಬಂಧ 70 ಸಾಕ್ಷಿಗಳ ಹೇಳಿಕೆ ಪಡೆದ ಪೊಲೀಸರು
Marriage frauds: ಬಂಧಿತ ವಂಚಕಿಯನ್ನು ಎಲೀ ಮಹಂತಾ(32) ಎಂದು ಗುರುತಿಸಲಾಗಿದೆ. ಹಣಕ್ಕಾಗಿ ಮಾತ್ರವಲ್ಲದೇ ಈಕೆ ತನ್ನನ್ನು ಮದುವೆಯಾಗಬೇಕೆಂದು ಕೂಡ ಹಲವರಲ್ಲಿ ಬೇಡಿಕೆ ಇಟ್ಟಿದ್ದಳೆಂದು ತಿಳಿದುಬಂದಿದೆ.
Lakhs Worth Gold Jewelry Seized: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗ್ರಾಮೀಣ ಭಾಗದಲ್ಲಿ 2021 ರಿಂದ 2024 ವರೆಗೆ ಕಳ್ಳತನ ಮಾಡಿದ್ದ ಕಳ್ಳತನ ಪ್ರಕರಣ ಭೇಸಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕಳ್ಳನನ್ನ ಬಂಧಿಸಿದ್ದಾರೆ.
ಸಿಟಿಯಲ್ಲಿ ಹೊಸ ಬಿಲ್ಡಿಂಗ್ ನೋಡಿದ್ರೆ ಸಾಕು ತಾನೊಬ್ಬ RTI ಕಾರ್ಯಕರ್ತ ಅಂತ ಬಿಲ್ಡಪ್ ಕೊಟ್ಕೊಂಡು ಒಂದಿಬ್ಬರು ರೌಡಿಗಳ ಜೊತೆ ಬಿಲ್ಡರ್ಗಳ ಹತ್ರ ಹೋಗುತ್ತಿದ್ದ. ಅಲ್ಲಿ ನಿಮ್ಮ ಬಿಲ್ಡಿಂಗ್ ಸರಿ ಇಲ್ಲ, ರೂಲ್ಸ್ ಪ್ರಕಾರ ಕಟ್ಟಿಲ್ಲ, ಇದನ್ನೆಲ್ಲ ಬಹಿರಂಗ ಮಾಡ್ತೀವಿ ಅಂತ ಬೆದರಿಸಿ ಹಣ ವಸೂಲಿ ಮಾಡ್ತಿದ್ದ..
Crime News: ಬಾಲ್ಯದಲ್ಲಿ ಆಗಿರುವ ಮದುವೆಯನ್ನು ವಿರೋಧಿಸಿ, ವಯಸ್ಸಿಗೆ ಬರುತ್ತಿದ್ದಂತೆ ತನ್ನ ಗಂಡನಿಗೆ ವಿಚ್ಛೇದನ ನೀಡಿ ಬದುಕು ಕಟ್ಟಿಕೊಳ್ಳಬೇಕೆಂಬ ಯುವತಿಯ ಕನಸಿಗೆ ಮಾಜಿ ಪತಿ ಓರ್ವ ನವ ದಂಪತಿಗಳಿಬ್ಬರನ್ನು ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆಗೆ ಅಥಣಿ ಜನ ಬೆಚ್ಚಿಬಿದ್ದಿದ್ದಾರೆ. ಅಷ್ಟಕ್ಕೂ ಏನು ಈ ಪ್ರಕರಣ ಅಂತೀರಾ? ಸಂಪೂರ್ಣ ಡೀಟೇಲ್ಸ್ ಇಲ್ಲಿದೆ..
ಎಂಬಿಎ ಮುಗಿಸಿದ ಈತ ಹಲವು ಕಂಪನಿಗಳಲ್ಲಿ ಕೆಲಸಕ್ಕೆ ಯತ್ನಿಸಿದ್ದ. ಅದ್ಯಾಕೋ ಏನೊ ಎಲ್ಲೂ ಇವನಿಗೆ ಕೆಲಸ ಸಿಗಲೇ ಇಲ್ಲ. ಇಷ್ಟಕ್ಕೆ ಸುಮ್ಮನಾಗದೆ ಕೆಲಸ ಹುಡುಕುತ್ತಾ ಹತ್ತಾರು ಬಾರಿ ಎಲ್ಲಾ ಖಾಸಗಿ ಕಂಪನಿಗಳ ಕದ ತಟ್ಟಿದ್ದ. ಬದುಕಿಗಾಗಿ ಆರಂಭದಲ್ಲಿ ಅಡ್ಡ ದಾರಿ ಹಿಡಿದ ಈತ, ಮುಂದೆ ಅದನ್ನೆ ಪ್ರೊಫೆಷನಲ್ ಮಾಡಿಕೊಂಡಿದ್ದ...
ಒಂದು ಕಡೆ ಇನ್ಶುರೆನ್ಸ್ ನಿಂದ ಬಂದ ಹಣ ಫ್ಯಾಕ್ಟರಿ ಕ್ಲೀನ್ ಮಾಡಿಸೋಕೆ ಮಾಡಿದ ಸಾಲಕ್ಕೆ ಬಡ್ಡಿ ಕಟ್ಟಲು ಆಗದೆ ಸಾಲದ ಮೇಲೆ ಸಾಲ ಮಾಡಿದ್ದ. ಇದೇ ಸಾಲ ತೀರಿಸೋಕೆ ಸ್ವಂತ ಮನೆ ಕೂಡ ಮಾರಿಕೊಂಡಿದ್ದ. ಕೊನೆಗೆ ಸಾಲ ಹೆಚ್ಚಾದಾಗ ಆತ ಆಯ್ಕೆ ಮಾಡಿಕೊಂಡಿದ್ದು ಮನೆಗಳ್ಳತನವನ್ನು.
Kota's Niharika Suicide Incident: ʼನನ್ನಿಂದ ಜೆಇಇ (JEE) ಪರೀಕ್ಷೆ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ' ಅಂತಾ ಪತ್ರ ಬರೆದಿಟ್ಟು ಕೋಟಾದಲ್ಲಿರುವ ತನ್ನ ಮನೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಶಕುಂತಲಾರ ಮನೆಗೆ ಬುಡುಬುಡಿಕೆಯವನ ಸೋಗಿನಲ್ಲಿ ಬಂದಿದ್ದ ಆರೋಪಿ, 'ನಿನ್ನ ಗಂಡನಿಗೆ ಗಂಡಾಂತರವಿದೆ, ಪೂಜೆ ಮಾಡದಿದ್ದರೆ ಇನ್ನು 9 ದಿನಗಳಲ್ಲಿ ಮರಣ ಹೊಂದುತ್ತಾನೆ' ಎಂದು ಹೆದರಿಸಿದ್ದ.
ಟ್ರ್ಯಾಕ್ಟರ್ ಮತ್ತು ಸ್ಕೂಲ್ ಬಸ್ ನಡುವೆ ಭೀಕರ ಅಪಘಾತ
ಸ್ಕೂಲ್ ಬಸ್ನಲ್ಲಿದ್ದ ನಾಲ್ವರು ಶಾಲಾ ಮಕ್ಕಳ ದುರ್ಮರಣ
ಬಾಗಲಕೋಟೆಯ ಆಲಗೂರು ಗ್ರಾಮದ ಬಳಿ ನಡೆದ ಘಟನೆ
ಆಲಗೂರಿನಿಂದ ಕವಟಗಿಗೆ ತೆರಳುತ್ತಿದ್ದ ವರ್ಧಮಾನ ಶಾಲಾ ಬಸ್
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಪುಡಿಪುಡಿ
ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಬಲಿ, 3 ಮಕ್ಕಳು ಆಸ್ಪತ್ರೆ ಮಾರ್ಗದಲ್ಲಿ ಸಾವು
8ಕ್ಕೂ ಹೆಚ್ಚು ಜನರಿಗೆ ಗಾಯ.. ಸ್ಥಳೀಯ ಆಸ್ಪತೆಗೆ ದಾಖಲು
ಇವನನ್ನ ಹೀಗೆ ಬಿಟ್ರೆ ನಾವು ಏರಿಯಾದಲ್ಲಿ ನೆಮ್ಮದಿಯಾಗಿ ಬದುಕೊದು ಕಷ್ಟ ಮಾತಾಡಿಕೊಂಡವರೆ ಪ್ಲಾನ್ ರೆಡಿ ಮಾಡಿದ್ರು. ಅದರಂತೆ ಮನೆಗೆ ಹೋಗುತ್ತಿದ್ದವನ ಹಿಂಬಾಲಿಸಿ ಮನೆ ಪತ್ತೆ ಮಾಡಿಕೊಂಡಿದ್ರು. ಏಕಾಏಕಿ ಮನೆಗೆ ನುಗ್ಗಿ ಲಾಂಗು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ರು.
Chamarajanagar Road accident: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.