ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಲ್ಲಿ ಭರ್ಜರಿ ದಾಖಲೆ ಬರೆಯಬಹುದು. ಇದುವರೆಗೆ ಯಾವುದೇ ಭಾರತೀಯ ಬ್ಯಾಟ್ಸ್ಮನ್ಗಳು ತಮ್ಮ ಹೆಸರಿನಲ್ಲಿ ಈ ಶ್ರೇಷ್ಠ ದಾಖಲೆಯನ್ನು ಮಾಡಲು ಸಾಧ್ಯವಾಗಿಲ್ಲ.
ಟಿ20 ವಿಶ್ವಕಪ್ಗೆ ಸಿದ್ಧತೆಗಾಗಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. 2022ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ ಕೊನೆಯ ದ್ವಿಪಕ್ಷೀಯ ಸರಣಿ ಇದಾಗಿದೆ. ಈ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಂಡದ ಸ್ಟ್ರೆಂತ್ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡ 20 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 106 ರನ್ ಬಾರಿಸಲಷ್ಟೇ ಸಶಕ್ತವಾಯಿತು. ದ. ಆಫ್ರಿಕಾ ತಂಡದ ಪರ ವೇನ್ ಪಾರ್ನಲ್ 37 ಎಸೆತಕ್ಕೆ 24 ರನ್, ಏಡನ್ ಮರ್ಕ್ರಮ್ 24 ಎಸೆತಕ್ಕೆ 25 ರನ್ ಮತ್ತು ಕೇಶವ್ ಮಹಾರಾಜ್ 35 ಬಾಲ್ ಗೆ 41 ರನ್ ಹೊಡೆದಿದ್ದು ಬಿಟ್ಟರೆ ಉಳಿದವರು ಒಂದಂಕಿ ದಾಟಿಲ್ಲ.
ಈ ಪಂದ್ಯ ಟೀಂ ಇಂಡಿಯಾಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಇದುವರೆಗೆ ನಡೆದ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ತವರು ನೆಲದಲ್ಲಿ ಗೆದ್ದಿಲ್ಲ. ಹೀಗಾಗಿ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸುವ ತವಕದಲ್ಲಿ ರೋಹಿತ್ ಪಡೆ ಕಣಕ್ಕಿಳಿದಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಭಾರಿ ಹಿನ್ನಡೆ ಅನುಭವಿಸಿದೆ. ಸ್ಪಿನ್ ಬೌಲಿಂಗ್ ಆಲ್ ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ಪ್ರವಾಸದಿಂದ ಹೊರಗುಳಿದಿದ್ದಾರೆ.
India vs South Africa T20 Series: 2022 ರ ಟಿ 20 ವಿಶ್ವಕಪ್ಗೆ ಮೊದಲು, ಟೀಮ್ ಇಂಡಿಯಾ ತಮ್ಮ ಸಿದ್ಧತೆಗಳನ್ನು ಪರಿಶೀಲಿಸಲು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ.
ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಐದನೇ ಮತ್ತು ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2-2 ರ ಸಮಬಲದೊಂದಿಗೆ ಟ್ವೆಂಟಿ-20 ಸರಣಿಯನ್ನು ಹಂಚಿಕೊಂಡಿವೆ.
ರಿಷಬ್ ಪಂತ್ ಈ ಪಂದ್ಯವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂಬ ಹಂಬಲದಲ್ಲಿದ್ದಾರೆ. ಅದಕ್ಕೆ ಈ ಮಾಂತ್ರಿಕ ಬೌಲರ್ ಮೂಲಕ ಈ ಪಂದ್ಯವನ್ನು ಪಂತ್ ಪ್ಲಾನ್ ಮಾಡಿದ್ದಾರೆ. ಹಾಗಿದ್ರೆ ಈ ಬೌಲರ್ ಯಾರು? ಸಂಪೂರ್ಣ ಮಾಹಿತಿ ಇಲ್ಲಿದೆ.
ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಪ್ರತಿ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತು, ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ 97 ರನ್ ಜೊತೆಯಾಟವನ್ನು ಹಂಚಿಕೊಂಡು ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
ಒಂದು ವೇಳೆ ಈ ಪಂದ್ಯದಲ್ಲೂ ಸೋತರೆ ಟೀಂ ಇಂಡಿಯಾ ಸರಣಿಯಿಂದ ಹೊರಗುಳಿಯಲಿದೆ. ಇದೀಗ ಮೂರನೇ ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ ಬದಲಾವಣೆ ಮಾಡಲಾಗುತ್ತಿದೆ.
ರಿಷಭ್ ಪಂತ್ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಸರಣಿ ಸೋಲಿನಿಂದ ಪಾರಾಗಲು ಪಂತ್ 3ನೇ ಟಿ-20 ಪಂದ್ಯದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.
ತಂಡದ ಕಳಪೆ ಬೌಲಿಂಗ್ನಿಂದಾಗಿ ಭಾರತ ಸೋಲನುಭವಿಸಿತು, ಹೀಗಾಗಿ ಟೀಂ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಬದಲಾವಣೆ ಇದೆ, ಆದರೆ ಯುವ ಆಟಗಾರನಿಗೆ ತಂಡದಲ್ಲಿ ಸ್ಥಾನ ಸಿಗುವುದು ಇನ್ನೂ ಕಷ್ಟಕರವಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ. ಕಾರ್ತಿಕ್ ಐಪಿಎಲ್ 2022 ರಲ್ಲಿ ಆರ್ಸಿಬಿ ತಂಡಕ್ಕೆ ಉತ್ತಮ ಫಿನಿಶರ್ ಆಗಿದ್ದರು. ಆಡಿರುವ 16 ಪಂದ್ಯಗಳಲ್ಲಿ 55 ಸರಾಸರಿ ಹೊಂದಿದ್ದು, 330 ರನ್ ಗಳಿಸಿದ್ದಾರೆ. ಜೊತೆಗೆ 183.33 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕಾರ್ತಿಕ್ ಅವರ ಅಪಾಯಕಾರಿ ಫಾರ್ಮ್ ನೋಡಿ ‘ಬೆಸ್ಟ್ ಸ್ಟ್ರೈಕರ್ ಆಫ್ ದಿ ಸೀಸನ್’ ಎಂಬ ಬಿರುದು ಕೂಡ ನೀಡಲಾಗಿದೆ.
ಈ ಪಿಚ್ಗಳಲ್ಲಿ ಧೂಳಿಪಟ ಮಾಡಲು ಟೀಂ ಇಂಡಿಯಾ ಮ್ಯಾಜಿಕ್ ಬೌಲರ್ ಗಳನ್ನು ಹೊಂದಿದೆ. ಅದ್ರಲ್ಲೂ ಒಬ್ಬ ಮಾಂತ್ರಿಕ ಬೌಲರ್ ಬಗ್ಗೆ ಇಂದು ನಿಮಗೆ ಹೇಳಲೇಬೇಕು. ಈ ಆಟಗಾರರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.