ಬೆನ್ನುನೋವಿನಿಂದಾಗಿ ಐಪಿಎಲ್ 2022 ಆವೃತ್ತಿಯನ್ನು ತಪ್ಪಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ದೀಪಕ್ ಚಹಾರ್ ಜೂನ್ 1 ರಂದು ಆಗ್ರಾದಲ್ಲಿ ಮದುವೆಯಾಗಲಿದ್ದಾರೆ ಮತ್ತು ಜೂನ್ 3 ರಂದು ದೆಹಲಿಯಲ್ಲಿ ಆರತಕ್ಷತೆ ನಡೆಯಲಿದೆ.
ಈ ಆಟಗಾರನ ಪ್ರದರ್ಶನ ಎಷ್ಟು ಕಳಪೆಯಾಗಿದೆಯೆಂದರೆ ಭಾರತ ಮೊದಲ ODI ನಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು, ಅದೂ ಅನನುಭವಿ ದಕ್ಷಿಣ ಆಫ್ರಿಕಾ ತಂಡದ ಕೈಯಲ್ಲಿ. ಇದೀಗ ಈ ಆಟಗಾರನನ್ನು ಜನವರಿ 21 ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯದಿಂದ ಹೊರಗಿಡಲು ನಿರ್ಧರಿಸಲಾಗಿದೆ.
DRS ವಿಷಯವಾಗಿ ವಿರಾಟ್ ಕೊಹ್ಲಿ ನಡೆದುಕೊಂಡಿರುವ ರೀತಿಗೆ ಮಾಜಿ ಕ್ರಿಕೆಟಿಗರು ಬೇಸರ ವ್ಯಕ್ತಪಡಿಸಿದ್ದು, ಮುಂದೆ ಈ ರೀತಿಯ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಅಂತಾ ಸಲಹೆ ನೀಡಿದ್ದಾರೆ.
ಜೋಹಾನ್ಸ್ಬರ್ಗ್ನಲ್ಲಿ ಟೀಂ ಇಂಡಿಯಾಗೆ ಆಟಗಾರನೊಬ್ಬ ವಿಲನ್ ಆಗಿದ್ದ, ಈತ ಇಲ್ಲದಿದ್ದರೆ ಭಾರತ ಈ ನೆಲದಲ್ಲಿ ಸರಣಿ ಗೆದ್ದು ಇತಿಹಾಸ ಸೃಷ್ಟಿಸುತ್ತಿತ್ತು. ಈ ಆಟಗಾರನ ನಾಚಿಕೆಗೇಡಿನ ಪ್ರದರ್ಶನದಿಂದಾಗಿ ಜೋಹಾನ್ಸ್ಬರ್ಗ್ನಲ್ಲಿ ಸರಣಿ ಗೆಲ್ಲುವ ಅವಕಾಶ ಭಾರತದ ಕೈಯಿಂದ ತಪ್ಪಿ ಹೋಯಿತು.
ಜೋಹಾನ್ಸ್ಬರ್ಗ್ನಲ್ಲಿ ಟೀಂ ಇಂಡಿಯಾಗೆ ಆಟಗಾರನೊಬ್ಬ ವಿಲನ್ ಆಗಿದ್ದ, ಈತ ಇಲ್ಲದಿದ್ದರೆ ಭಾರತ ಈ ನೆಲದಲ್ಲಿ ಸರಣಿ ಗೆದ್ದು ಇತಿಹಾಸ ಸೃಷ್ಟಿಸುತ್ತಿತ್ತು. ಈ ಆಟಗಾರನ ನಾಚಿಕೆಗೇಡಿನ ಪ್ರದರ್ಶನದಿಂದಾಗಿ ಜೋಹಾನ್ಸ್ಬರ್ಗ್ನಲ್ಲಿ ಸರಣಿ ಗೆಲ್ಲುವ ಅವಕಾಶ ಭಾರತದ ಕೈಯಿಂದ ತಪ್ಪಿ ಹೋಯಿತು.
India vs South Africa: ದಕ್ಷಿಣ ಆಫ್ರಿಕಾ ವಿರುದ್ಧದ ನಾಯಕತ್ವದಲ್ಲಿ ಕೆಎಲ್ ರಾಹುಲ್ ಅದ್ಭುತ ವರ್ತನೆ ತೋರಿದ್ದರು. ಜೋಹಾನ್ಸ್ಬರ್ಗ್ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತದ ಎರಡನೇ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಅವರ ಆಕ್ರಮಣಕಾರಿ ವರ್ತನೆ ಕಂಡುಬಂದಿದೆ. ವಾಸ್ತವವಾಗಿ, ಎರಡನೇ ಇನ್ನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಮತ್ತು ಆಫ್ರಿಕನ್ ನಾಯಕ ಡೀನ್ ಎಲ್ಗರ್ ನಡುವೆ ಮೈದಾನದಲ್ಲಿಯೇ ಘರ್ಷಣೆ ನಡೆದಿತ್ತು.
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಉಳಿಯಲು ಅವಕಾಶ ನೀಡಲಿಲ್ಲ. ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ಕೂಡ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರ ಪ್ರಕಾರ ಈ ಪಂದ್ಯದ ನಿಜವಾದ ನಾಯಕ ಯಾರು ಎಂದು ಹೇಳಿದ್ದಾರೆ.
India vs South Africa: ಟೆಸ್ಟ್ ಸರಣಿಯ ಬಳಿಕ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನೂ ಆಡಬೇಕಿದೆ. ಜನವರಿ 19ರಿಂದ ಏಕದಿನ ಸರಣಿ ಆರಂಭವಾಗಲಿದೆ. ಭಾರತೀಯ ಕ್ರಿಕೆಟಿಗರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುತ್ತಿರುವ ಫೋಟೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾಯಕ ವಿರಾಟ್ ಕೊಹ್ಲಿಯ ಫೋಟೋ ಶೇರ್ ಮಾಡದಿರುವುದು ಅತ್ಯಂತ ಅಚ್ಚರಿಯ ಸಂಗತಿಯಾಗಿದೆ.
ಬಿಸಿಸಿಐನ ಈ ನಿರ್ಧಾರದಿಂದ ವಿರಾಟ್ ಕೊಹ್ಲಿ ಮುನಿಸಿಕೊಂಡಿರುವುದಂತೂ ಸುಳ್ಳಲ್ಲ. ಇದೀಗ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ ಎಂಬ ಬಗ್ಗೆ ವರದಿಯಾಗಿದೆ.
India vs South Africa: ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ ಅವರು ಭಾರತ ವಿರುದ್ಧದ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿಲ್ಲ. ಇದು ತಂಡಕ್ಕೆ ದೊಡ್ಡ ಹೊಡೆತ ನೀಡಬಹುದು. ಅವರು ತಮ್ಮ ಮೊದಲ ಮಗುವಿನ ಜನನದ ಕಾರಣದಿಂದಾಗಿ ತಂಡದಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
IND W vs SA W - ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ವಿಶಿಷ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಮಳೆಯಿಂದ ಕೊಚ್ಚಿಕೊಂಡು ಹೋದರೆ, ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದಿನ ಎರಡು ಪಂದ್ಯಗಳನ್ನು ರದ್ದುಪಡಿಸಲಾಯಿತು.
DY Patil T20 Cup: ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡು ಮೈದಾನಕ್ಕೆ ಮರಳಿದ್ದಾರೆ. ಅವರು 2 ಪಂದ್ಯಗಳಲ್ಲಿ ಕ್ರಮವಾಗಿ 38 ಮತ್ತು 105 ರನ್ ಗಳಿಸಿದ್ದಾರೆ. ಇದಲ್ಲದೆ 3 ಮತ್ತು 5 ವಿಕೆಟ್ಗಳನ್ನು ಕೂಡ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.