G-20 Summit : ನವದೆಹಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಹಿನ್ನೆಲೆ ಆಗಮಿಸಿರುವ ವಿಶ್ವ ನಾಯಕರು ಇಂದು(ಸೆ.10) ಬೆಳಿಗ್ಗೆ ರಾಜ್ಘಾಟ್ನಲ್ಲಿರುವ ಮಹಾತ್ಮಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
World Cup: ಪ್ರತಿಷ್ಠಿತ ODI ವಿಶ್ವಕಪ್ಗಾಗಿ ಇಡೀ ವಿಶ್ವವೇ ಕಾದು ಕುಳಿತಿದೆ. ಈ 12 ವರ್ಷಗಳ ಬಳಿಕ ಭಾರತ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಬೇಕೆಂದು ಕೋಟ್ಯಂತರ ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮೂರು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಭಾರತವು ಕೆಲವು ಅಮೇರಿಕನ್ ಉತ್ಪನ್ನಗಳಾದ ಕಡಲೆ, ಮಸೂರ ಮತ್ತು ಸೇಬುಗಳ ಮೇಲಿನ ಹೆಚ್ಚುವರಿ ಸುಂಕವನ್ನು ತೆಗೆದುಹಾಕಿದೆ.
Mohammed Shami wife urges Viral Post: ‘ಇಂಡಿಯಾ’ ಬದಲು ‘ಭಾರತ್’ ಎಂದು ಹೆಸರಿಡಲು ಕೇಂದ್ರ ಸರ್ಕಾರ ಚಿಂತನೆ ರೂಪಿಸಿದೆ. ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22ರ ವರೆಗೆ ವಿಶೇಷ ಅಧಿವೇಶನ ಕರೆದಿದ್ದು, ಇಲ್ಲಿ ‘ಇಂಡಿಯಾ’ ಬದಲು ‘ಭಾರತ್ ‘ಎಂದು ಅಧಿಕೃತ ನಾಮಕರಣ ಆಗಲಿದೆಯಾ ಎಂಬ ಮಾತುಗಳು ಸದ್ಯ ಕೇಳಿ ಬರುತ್ತಿವೆ.
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ವಿರೋಧ ಪಕ್ಷವಾದ ಇಂಡಿಯಾ ಬಣಕ್ಕೆ ಹಲವಾರು ಆಯ್ಕೆಗಳಿವೆ, ಆದರೆ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಒಂದೇ ಒಂದು ಆಯ್ಕೆ ಇದೆ ಎಂದು ಹೇಳಿದ್ದಾರೆ. ಗುರುವಾರದಿಂದ ಆರಂಭವಾಗಲಿರುವ ಎರಡು ದಿನಗಳ ಭಾರತ ಸಮಾವೇಶದ ಸ್ಥಳವಾದ ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
What is yo yo test : ಐಸಿಸಿ ವಿಶ್ವಕಪ್ ಸರಣಿಯು ಅಕ್ಟೋಬರ್ 5 ರಂದು ಭಾರತದಲ್ಲಿ ಪ್ರಾರಂಭವಾಗಲಿದೆ. ನವೆಂಬರ್ 19ರವರೆಗೆ ಸರಣಿ ನಡೆಯಲಿದೆ. 2011ರ ನಂತರ ಟ್ರೋಫಿ ಗೆಲ್ಲಲು ಭಾರತ ತಂಡ ಹಾಗೂ ಇಂಗ್ಲೆಂಡ್, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್ ಸೇರಿದಂತೆ ಪ್ರಮುಖ ತಂಡಗಳು ಕಠಿಣ ಪೈಪೋಟಿ ನೀಡಲಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ಗೆ ಪೂರ್ವ ಲಡಾಖ್ನಲ್ಲಿನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಪರಿಹರಿಯದ ಸಮಸ್ಯೆಗಳ ಕುರಿತು ಭಾರತದ ಕಳವಳವನ್ನು ತಿಳಿಸಿದ್ದು, ಭಾರತ-ಚೀನಾ ನಡುವಿನ ಸಂಬಂಧಗಳ ಸಾಮಾನ್ಯೀಕರಣಕ್ಕೆ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ನಿರ್ವಹಣೆ ಅತ್ಯಗತ್ಯ ಎಂದು ಒತ್ತಿ ಹೇಳಿದರು.
Business Concept: ನೌಕರಿ ಮಾಡುವುದು ಉತ್ತಮವೇ ಅಥವಾ ಸ್ವಂತ ಉದ್ಯಮ ಮಾಡಿಕೊಳ್ಳುವುದು ಉತ್ತಮವೇ ಈ ಪ್ರಶ್ನೆ ಬಹುತೇಕರಿಗೆ ಒಂದಿಲ್ಲ ಒಂದು ಸಾರಿ ಕಾಡಿರುತ್ತದೆ. ನಿಮಗೂ ಈ ಪ್ರಶ್ನೆ ಕಾಡುತ್ತಿದ್ದರೆ, ಇಂದು ನಾವು ನಿಮಗಾಗಿ ಒಂದು ಅದ್ಭುತ ಕೃಷಿಯ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ತನ್ಮೂಲಕ ನೀವು ಲಕ್ಷಾಂತರ ಸಂಪಾದನೆ ಮಾಡಬಹುದು.
ಭಾರತವು ತನ್ನ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳನ್ನು ಉತ್ತರ ಕಾಶ್ಮೀರದ ಗಡಿ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕದಡಲು ಭಯೋತ್ಪಾದಕರು ಗಡಿಯಾಚೆಗೆ ನುಸುಳಲು ಪ್ರಯತ್ನಿಸಬಹುದು ಎಂದು ಭದ್ರತಾ ಪಡೆಗಳಿಗೆ ಮಾಹಿತಿ ಇದೆ.
ಕಳೆದ ಒಂದು ತಿಂಗಳಲ್ಲಿ, ಎಲ್ಒಸಿ ಮತ್ತು ಅಂತರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪಡೆಗಳು ಸುಮಾರು ಒಂದು ಡಜನ್ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಿವೆ. ಈ ಒಳನುಸುಳುವಿಕೆ ಪ್ರಯತ್ನಗಳಲ್ಲಿ ಅರ್ಧ ಡಜನ್ ಭಯೋತ್ಪಾದಕರು ಹತ್ಯೆಯಾಗಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. ಭಾರತದ ಸ್ಟಾರ್ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಮಾಡಿ ಹೊಸ ದಾಖಲೆ ಬರೆದಿದ್ದಾರೆ ಹಾಗಾದ್ರೆ ಸೂರ್ಯನ ದಾಖಲೆ ಏನು ಅಂತೀರಾ ಈ ಸ್ಟೋರಿ ನೋಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.