ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (ಕೆಟಿಬಿಎಸ್) ಶುಕ್ರವಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶಾಲಾ ಪಠ್ಯಪುಸ್ತಕಗಳಿಂದ ತಮ್ಮ ಒಪ್ಪಿಗೆಯನ್ನು ಹಿಂತೆಗೆದುಕೊಂಡ ಲೇಖಕರ ಕೃತಿಗಳನ್ನು ಕೈಬಿಡಲು ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, “ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ.
ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು
ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು
ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ತವರು ಜಿಲ್ಲೆ ಹಾವೇರಿಗೆ ಆಗಮಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಯಾರಾದರೂ ಹೊಗಳಿದರೆ ಹೆದರುತ್ತೇನೆ. ತೆಗಳಿದರೆ, ಟೀಕೆ ಮಾಡಿದರೆ ನನ್ನ ಕೆಲಸದ ಮೂಲಕ ಉತ್ತರ ಕೊಡುತ್ತೇನೆ ಎಂದರು.
ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜನರಿಗೆ ಬೆಲೆಯೇರಿಕೆ ಬಿಸಿ, ಸರ್ಕಾರಿ ಅಧಿಕಾರಿಗಳಿಗೆ ಹೊಸ ಕಾರ್. ಸಾರ್ವಜನಿಕರ ದುಡ್ಡಲ್ಲಿ ಅಧಿಕಾರಿಗಳಿಂದ ಐಷಾರಾಮಿ ಕಾರು ಖರೀದಿ!. ಸಾಮಾನ್ಯ ಜನರಿಗೆ ತೆರಿಗೆ ಹೊರೆ, ಅಧಿಕಾರಿಗಳಿಂದ ತೆರಿಗೆ ಹಣದ ದುಂದುವೆಚ್ಚ. ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರರಿಂದ ಕಿಡಿ.
ಬಾಲಿವುಡ್ನ ಜಾನ್ ಅಬ್ರಾಹಂ ನಟನೆಯ ಧೂಮ್ ಫಿಲ್ಮ್ ಎಲ್ಲರಿಗೂ ನೆನಪಿರಬಹುದು. ಜಾನ್ ಅಬ್ರಾಹಂ ಹೈ ಫೈ ಬೈಕ್ಗಳ ಮೂಲಕ ಕಳ್ಳತನ ಮಾಡಿ ಶರವೇಗದಲ್ಲಿ ಎಸ್ಕೇಪ್ ಆಗ್ತಿದ್ದರು. ಕಲಬುರಗಿಯಲ್ಲೂ ಅಂತಹದ್ದೇ ಒಂದು ಖತರ್ನಾಕ್ ಕಳ್ಳರ ಗ್ಯಾಂಗ್ವೊಂದನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಉತ್ತರ ಕರ್ನಾಟಕದ ಮಹಾತ್ವಕಾಂಕ್ಷೆ ಯೋಜನೆಯಾದ ಕೃಷ್ಣ ಭಾಗ್ಯ ಜಲ ನಿಗಮ ಯೋಜನೆ ಇನ್ನೂ ಅನುಷ್ಠಾನಕ್ಕೆ ಬರುವಂತೆ ಕಾಣುತ್ತಿಲ್ಲ ಸರ್ಕಾರ ಎರೆಡೆರಡು ಬಾರಿ ಅಧಿಕಾರಿಗೆ ಕಚೇರಿಯನ್ನ ಬೆಂಗಳೂರಿನಿಂದ ವಿಜಯಪುರದ ಆಲಮಟ್ಟಿಗೆ ಸ್ಥಳಾಂತರ ಮಾಡುವಂತೆ ಆದೇಶ ಮಾಡಿದ್ರು ಅಧಿಕಾರಿ ಕ್ಯಾರೆ ಎನ್ನುತ್ತಿಲ್ಲ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಅಕ್ರಮ ವಲಸಿಗರು ವೀಸಾ ಅವಧಿ ಮುಗಿದರೂ ದೇಶದಲ್ಲಿಯೇ ಉಳಿದುಕೊಳ್ಳುತ್ತಿದ್ದು ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಇರುವ ದೃಷ್ಟಿಯಿಂದ ಅವರನ್ನು ಗಡಿಪಾರು ಮಾಡುವ ಅಗತ್ಯವಿದೆ” ಎಂದರು.
ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ಒದಗಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಇದಕ್ಕಾಗಿ ಹೊಸ ಹೊಸ ಆಹಾರಗಳನ್ನು ಪರಿಚಯಿಸುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಚಿಂತನೆ ನಡೆಸಿದೆ.
ಸರ್ಕಾರಿ ಆದೇಶ ಪತ್ರದಲ್ಲಿರುವ ತಪ್ಪಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಇಲಾಖೆ ತಪ್ಪಾದ ಪದಗಳನ್ನು ಸರಿಪಡಿಸಿ ಮತ್ತೆ ಹೊಸದಾಗಿ ಆದೇಶ ಪತ್ರ ಬಿಡುಗಡೆಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.