ದಿನದ 24x7 ಸಹಾಯವಾಣಿ ಓಪನ್ ಇರುತ್ತದೆ. ಅಲ್ಲದೆ, ನೋಡಲ್ ಅಧಿಕಾರಿಯಾಗಿ ಮನೋಜ್ ರಂಜಾನ್ (IFS) ನೇಮಕ ಮಾಡಲಾಗಿದೆ. ಸಧ್ಯ ಮನೋಜ್ ರಂಜಾನ್ ಅವರು ರಾಜ್ಯ ವಿಪ್ಪತು ನಿರ್ವಾಣ ಇಲಾಖೆ ಆಯುಕ್ತರಾಗಿ ಕೆಲಸ ಮಾಡುತ್ತಿದ್ದಾರೆ.
Kanranataka Hijab Controversy - ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools) ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ.
ನಗರದಲ್ಲಿ ಬಿಡಿಎ, ಬಿಬಿಎಂಪಿ, ಸರ್ಕಾರ, ರಾಷ್ಟ್ರೀಯ ಹೆದ್ದಾರಿಯಿಂದ ಹಲವಾರು ಮೇಲ್ಸೇತುವೆ ನಿರ್ಮಾಣ ಆಗಿದೆ. ದೀರ್ಘಾವಧಿಗೆ ಮೇಲ್ಸೇತುವೆಗಳು, ಎಲಿವೇಟೆಡ್ ಕಾರಿಡಾರ್ ಗಳ ನಿರ್ಮಾಣ ಆಗಿದೆ.
ನಗದು ಘೋಷಣೆ ವಹಿ ಸಂಬಂಧಪಟ್ಟ ವಿಭಾಗ ಅಥವಾ ಶಾಖೆಯ ಗ್ರೂಪ್ B ದರ್ಜೆಯ ಅಧಿಕಾರಿಯ ವಶದಲ್ಲಿರಬೇಕು. ಈ ಅಧಿಕಾರಿ ನಮೂದು ಮಾಡಿದ ಮೊತ್ತದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿರುತ್ತಾನೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ವೇದಿಕೆ (ಇ-ಆಡಳಿತ) ವತಿಯಿಂದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆಗಾಗಿ ಜನಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ನಾಗರಿಕರ ಕುಂದುಕೊರತೆಗಳನ್ನು ದಾಖಲಿಸಲು ಜನಸ್ಪಂದನ ಸಮಗ್ರ ವೇದಿಕೆಯಾಗಿದೆ.
New Year Guidelines: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಹೊಸ ವರ್ಷವನ್ನು ಸ್ವಾಗತಿಸಲು ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಮತ್ತು ಕರ್ನಾಟಕದಾದ್ಯಂತ ನಡೆಯುವ ಎಲ್ಲಾ ಸಾರ್ವಜನಿಕ ಕೂಟಗಳನ್ನು ನಿಷೇಧಿಸಲಾಗಿದೆ.
ರಾಜ್ಯದಲ್ಲಿ ಭಾರತದ ಮೊಟ್ಟಮೊದಲ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದ ಒಂದು ದಿನದ ನಂತರ, ರಾಜ್ಯ ಸರ್ಕಾರವು ಶುಕ್ರವಾರದಂದು ಕರೋನವೈರಸ್ ಕಾಯಿಲೆಗೆ (ಕೋವಿಡ್ -19) ಸಂಬಂಧಿಸಿದ ಹೊಸ ಆದೇಶಗಳನ್ನು ಹೊರಡಿಸಿತು,
ಪ್ರಧಾನಿ ಮೋದಿಯವರೊಂದಿಗಿನ ಭೇಟಿಯು ಸಕಾರಾತ್ಮಕವಾಗಿತ್ತು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಳೆದ 100 ದಿನಗಳಲ್ಲಿ ತೆಗೆದುಕೊಂಡ ಆಡಳಿತಾತ್ಮಕ ಕ್ರಮಗಳಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ಪ್ರಧಾನಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಗಿದೆ" ಎಂದು ಬೊಮ್ಮಾಯಿ ಹೇಳಿದ್ದಾರೆ.
ತವರು ಜಿಲ್ಲೆಯ ಹಾನಗಲ್ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಮತದಾರರ ನಡುವೆ ಸಂಪರ್ಕ ಕಡಿತಗೊಂಡಿದೆ ಎಂದು ಒಪ್ಪಿಕೊಂಡ ಬೊಮ್ಮಾಯಿ, ಕೋವಿಡ್ ಏಕಾಏಕಿ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರು ಮಾದರಿ ಕೆಲಸ ಮಾಡಿದ್ದಾರೆ. “ಕಾಂಗ್ರೆಸ್ ಅಭ್ಯರ್ಥಿ ತಮ್ಮ ಸ್ವಂತ ಪರಿಶ್ರಮದಿಂದ ಗೆದ್ದಿದ್ದಾರೆ.
ನಾವು ಈಗಾಗಲೇ ನಿಫಾ ವೈರಸ್ ವಿರುದ್ಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರವಾದ ಸಲಹೆಯನ್ನು ನೀಡಿದ್ದೇವೆ. ಎಲ್ಲಾ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಸುಧಾರಿತ ಕಣ್ಗಾವಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಜನರು ಕಣ್ಗಾವಲಿನಲ್ಲಿರುತ್ತಾರೆ" ಎಂದು ಕರ್ನಾಟಕ ಆರೋಗ್ಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.