Cinerama Stars Voting: ಎರಡನೇ ಹಂತದ ಮತದಾನ ಇಂದು ದೇಶಾದ್ಯಂತ ನಡೆಯುತ್ತಿದ್ದು.. ಇದು ಕರ್ನಾಟಕದ ಮೊದಲ ಹಂತದ ಮತದಾನವಾಗಿದೆ.. ಮತದಾರರು ಸಂತಸದಿಂದಲೇ ಮತಕಟ್ಟೆಗೆ ಆಗಮಿಸಿ ವೋಟ್ ಮಾಡುತ್ತಿದ್ದು.. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ..
ಮತದಾನ ಮಾಡಲು ಕ್ಯೂ ಅಲ್ಲಿ ನಿಂತ ಸುಧಾಕರ್
ಲೋಕಸಭಾ ಚುನಾವಣೆಗೆ ಮತದಾನ ಆರಂಭ
ಆರಂಭವಾದ ತಕ್ಷಣವೇ ಮತ ಚಲಾಯಿಸಿದ ಅಭ್ಯರ್ಥಿ
ಚಿಕ್ಕಬಳ್ಳಾಪುರ ಕ್ಷೇತ್ರದ NDA ಅಭ್ಯರ್ಥಿ ಸುಧಾಕರ್
ಸ್ವಗ್ರಾಮ ಪೆರೇಸಂದ್ರದಲ್ಲಿ ಮತ ಚಲಾಯಿಸಿದ ಸುಧಾಕರ್
ಮತದಾನ ಮಾಡಿ ಗಮನ ಸೆಳೆದ ಸಿದ್ದಲಿಂಗೇಶ್ವರ ಸ್ವಾಮೀಜಿ
ಹಸುವಿಗೆ ಹಣ್ಣು ತಿನ್ನಿಸಿ ಮತದಾನಕ್ಕೆ ಹಾಜರಾದ ಸಿದ್ದಗಂಗಾ ಶ್ರೀ
ಸಿದ್ದಗಂಗೆಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ
ಮತಗಟ್ಟೆ ಸಂಖ್ಯೆ 113ರಲ್ಲಿ ಹಕ್ಕು ಚಲಾಯಿಸಿದ ಶ್ರೀಗಳು
ಸ್ಯಾಂಡಲ್ವುಡ್ ನಟ ಗಣೇಶ್, ಶಿಲ್ಪಾರಿಂದ ಮತದಾನ
ಮತದಾನ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ
RR ನಗರದ ಮೌಂಟ್ ಕಾರ್ಮಲ್ ಮತಗಟ್ಟೆಗೆ ಆಗಮನ
ಸ್ಯಾಂಡಲ್ವುಡ್ ನಟ ಗಣೇಶ್, ಶಿಲ್ಪಾರಿಂದ ಮತದಾನ
ಮನ್ಸೂರ್, ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ
ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದ ಮತದಾನ
ಮತದಾನ ಮಾಡಿದ ಮನ್ಸೂರ್ ಅಲಿ ಖಾನ್
ಮನ್ಸೂರ್, ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ
Rajkumar Family: ಲೋಕಸಭೆ ಚುನಾವಣೆಯಂದು ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ಸದಾಶಿವನಗರದ ವೋಟಿಂಗ್ ಬೂತ್ಗೆ ಒಟ್ಟಾಗಿ ಬಂದು ತಮ್ಮ ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Amulya: ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ತಮ್ಮ ಪತಿ ಜಗದೀಶ್ ಜೊತೆಗೆ ಮತಗಟ್ಟೆಗೆ ಆಗಮಿಸಿ ಅರ್ಧ ಗಂಟೆಗೂ ಹೆಚ್ಚು ಸಮಯ ಕಾದು ನಂತದ ಮತದಾನದ ಹಕ್ಕನ್ನು ಚಲಾಯಸಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Lok Sabha Election 2024: ದೇಶಾದ್ಯಂತ ಇಂದು 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಇಂದು ಕರ್ನಾಟಕದ ಕೆಲ ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ನೀವು ಮತದಾನಕ್ಕಾಗಿ ಸಿದ್ಧರಿದ್ದು, ನಿಮ್ಮ ಮತಗಟ್ಟೆ ಸಂಖ್ಯೆ ಯಾವುದೆಂದು ತಿಳಿಯದಿದ್ದರೆ ಅದನ್ನು ಸುಲಭವಾಗಿ ಪತ್ತೆ ಹಚ್ಚಬಹುದು.
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ.ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ ಮೋದಿ ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.