Vivekananda Rock Memorial: ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ್ದ ಪವಿತ್ರ ಸ್ಥಳದಲ್ಲಿರುವ ಧ್ಯಾನ ಮಂಟಪದಲ್ಲಿ ಜೂನ್ 1ರ ಸಂಜೆಯವರೆಗೆ ಪ್ರಧಾನಿ ಮೋದಿಯವರು ನಿರಂತರ ಧ್ಯಾನವನ್ನು ಮಾಡಲಿದ್ದಾರೆ.
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿರುವ ಶಿಲಾ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30ರಂದು ಮೂರು ದಿನಗಳ ಕಾಲ ಧ್ಯಾನಕ್ಕಾಗಿ ತೆರಳುತ್ತಿದ್ದಾರೆ.
ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಪ್ರತಿ ತಿಂಗಳು 5,000 ರೂ. ಪಡೆಯಬಹುದಾದ ಯೋಜನೆಗೆ ನೀವೂ ಸಹ ಅರ್ಜಿ ಸಲ್ಲಿಸಬಹುದು. ಈ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
PM Modi To Meditate For 48 Hours: ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಎರಡು ದಿನಗಳ ಕಾಲ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್ನಲ್ಲಿ ಧ್ಯಾನ ಮಾಡಲಿದ್ದಾರೆ.
Minister Shivraj Thangadagi: ಹತ್ತು ವರ್ಷ ಆಡಳಿತ ನಡೆಸಿದ ಮೋದಿಯವರ ಮನೋಭಾವ ದೇವರು ಎಂಬಂತಾಗಿದೆ. ಈ ಹಿಂದೆ ಬಿಜೆಪಿಯ ವಾಜಪೇಯಿ ಆಡಳಿತ ನಡೆಸಿದ್ದರು ಈ ರೀತಿ ವರ್ತಿಸಿದ್ದಿಲ್ಲ ಎಂದು ಹೇಳಿದರು.
Lokshabha Elections 2024: ಭಾರತದ ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ 295-315 ಸ್ಥಾನಗಳನ್ನು ಗೆಲ್ಲುತ್ತದೆ ಅಂತಾ ಯುರೇಷಿಯಾ ಗ್ರೂಪ್ ಸಂಶೋಧನೆಯು ತಿಳಿಸಿರುವುದಾಗಿ ಇಯಾನ್ ಬ್ರೆಮ್ಮರ್ ಹೇಳಿದ್ದಾರೆ.
ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
Actor Sathyaraj : ಪ್ರಧಾನಿ ಮೋದಿ ಬಂದ ನಂತರ ಭಾರತದ ಕೀರ್ತಿ ಹೆಚ್ಚಾಯಿತು, ವಿದೇಶಗಳಲ್ಲಿ ಭಾರತದ ದ್ವಿಗುಣಗೊಂಡಿತು. ನಮೋ ಮೋದಿಯವರಿಗೆ ಬೇರೆ ದೇಶಗಳ ಪ್ರಧಾನಿಗಳು, ರಾಷ್ಟ್ರಪತಿಗಳು ನೀಡಿದ ಗೌರವದ ದೃಷ್ಟಿಯಿಂದ ಈ ಸಿನಿಮಾಗೆ ʼವಿಶ್ವನೇತಾʼ ಎಂಬ ಶೀರ್ಷಿಕೆ ಫೈನಲ್ ಮಾಡಲಾಗಿದೆ.. ಆದರೆ ಸತ್ಯರಾಜ್ಗೂ ಮೋದಿಯವರಿಗೂ ಏನ್ ಸಂಬಂಧ.. ಇಲ್ಲಿದೆ ನೋಡಿ..
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Lok Sabha Election 2024: ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲಾ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ SC/ST, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಿಜೆಪಿಯ ಕೋಮುವಾದ ಹಾಗೂ ವಿಭಜನಾತ್ಮಕ ರಾಜಕಾರಣ, ಸುಳ್ಳುಗಳಿಂದ ದಿಕ್ಕು ತಪ್ಪಿಸುವ ಪ್ರಾಪಗಾಂಡಕ್ಕೆ ಯಾವ ಮಿತಿಯೂ ಇಲ್ಲದಂತಾಗಿದೆ. ಸುಳ್ಳು ಹಾಗೂ ದ್ವೇಷದಿಂದ ಕೂಡಿದ ಪೋಸ್ಟನ್ನು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗದ ನಿರ್ದೇಶನವು ಬಂಡತನದ ಬಿಜೆಪಿಗೆ ಕಾಪಾಳಮೋಕ್ಷಕ್ಕೆ ಸಮನಾದ ಅವಮಾನವಾಗಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
Lok Sabha Elections 2024: ಪ್ರಧಾನಿ ಮೋದಿ ಅವರ "ರೋಡ್ ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ. ಮೇ 14ರಂದು ಪ್ರಧಾನಿ ಮೋದಿಯವರು ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
Lokshabha Elections 2024: ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Lok Sabha Elections: ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.
Lokshabha Elections 2024: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್ಗೆ 180 ರೂ., ಪೆಟ್ರೋಲ್ 100 ರೂ., ಡೀಸೆಲ್ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ, ಡಿಎಪಿ ರಸಗೊಬ್ಬರ 1,600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ 1,100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್ ಎಂದರೆ ದುಬಾರಿ ಎಂಬಂತಾಗಿದೆʼ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Lok Sabha Elections 2024 : ಸಿದ್ದರಾಮಯ್ಯ ಅವರ ಬುಡವೇ ಅಲ್ಲಾಡುತ್ತಿದೆ. ಚುನಾವಣೆಯಲ್ಲಿ ಮತ ಹೆಚ್ಚಿಗೆ ಸಿಗದಿದ್ದರೆ ಮುಂದುವರಿಕೆ ಕಷ್ಟ ಅಂತಾ ಅವರೇ ಹೇಳಿದ್ದಾರೆ. ಮತ್ತೊಂದೆಡೆ ಡಿಕೆಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತೇನೆ ಎಂದು ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕುಮಟಾ: ಕುಮಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.