Sudha Murthy Rajya Sabha nomination: ಮೂಲತಃ ಕರ್ನಾಟಕದ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್ಫೋಸಿಸ್ ಫೌಂಡೇಷನ್ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು.
Viral News: ಸಾಮಾಜಿಕ ಜಾಲತಾನಗಳಲ್ಲಿ ' ಮೋದಿ ಕಾ ಪರಿವಾರ್' (Modi Ka Parivar) ಹ್ಯಾಶ್ ಟ್ಯಾಗ್ ಸಕತ್ ಟ್ರೆಂಡ್ ಆರಂಭಿಸಿದೆ. ಬಳಿಕ ಜನರು ಅದಕ್ಕೆ ಕುತೂಹಲಕಾರಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಜನರು ಈ ಬಗ್ಗೆ ತಮಾಷೆಯ ಮೀಮ್ಗಳನ್ನು ಕೂಡ ಜನ ರಚಿಸುತ್ತಿದ್ದಾರೆ. ಬನ್ನಿ ಜನರ ಮನ್ ಕೀ ಬಾತ್ (Mann Ki Baat) ಏನು ತಿಳಿದುಕೊಳ್ಳೋಣ, (Viral News In Kannada)
LPG Cylinder Price: ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಪಿಜಿ ಸಿಲಿಂಡರ್ ದರ 2,000ರೂ.ಗೆ ಏರಿಕೆಯಾಗಬಹುದು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Bill Gates Meets PM Modi: ಈ ಕುರಿತಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಲ್ ಗೇಟ್ಸ್, "ನರೇಂದ್ರ ಮೋದಿಯವರನ್ನು ಭೇಟಿಯಾಗುವುದು ಯಾವಾಗಲೂ ಸ್ಫೂರ್ತಿದಾಯಕವಾಗಿದೆ ಮತ್ತು ಚರ್ಚಿಸಲು ಬಹಳಷ್ಟು ಇತ್ತು" ಎಂದು ಬರೆದಿದ್ದಾರೆ.
ಮೋದಿ ಅವರು ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ, ಮಹಾನ್ ಕಾರ್ಯಗಳನ್ನು ಮಾಡಿದ್ದಾರೆ. ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ, ಮಹಾನ್ ಕಾರ್ಯಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.
PM Kisan 2024 Update: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ರೈತರ ಖಾತೆಗೆ ನೇರ ವರ್ಗಾವಣೆ ಮೂಲಕ ವರ್ಗಾಯಿಸಲಿದ್ದಾರೆ. ಆದರೆ ಯೋಜನೆಯಡಿ ಷರತ್ತುಗಳನ್ನು ಪೂರೈಸುವ ಅರ್ಜಿದಾರ ರೈತರು ಮಾತ್ರ ಅದರ ಪ್ರಯೋಜನವನ್ನು ಪಡೆಯಲಿದ್ದಾರೆ. (Business News In Kannada)
ಮೋದಿಯವರು ಪ್ರಧಾನಿಯಾದ ಮೇಲೆ ದೇಶದ ಅರ್ಥ ವ್ಯವಸ್ಥೆ ಬದಲಾಗುತ್ತಿದೆ. ಮೋದಿ ಅವರ ಅವಧಿಯಲ್ಲಿನ ಆಡಳಿತ- ಅಭಿವೃದ್ಧಿ ಬಗೆಗಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳದವರಿಗೆ ದೇಶದ ಜನ ಅವರ ಸ್ಥಾನವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
PM narendra modi :ಫೆಬ್ರವರಿ 26 ರಂದು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
PM Kisan 16th Installment Release Date: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಯ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಂತಾಗಿದೆ. 16ನೇ ಕಂತಿನ ಹಣವನ್ನು ಶೀಘ್ರದಲ್ಲೇ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಇದಕ್ಕಾಗಿ ಸರ್ಕಾರ ದಿನಾಂಕವನ್ನು ಕೂಡ ಪ್ರಕಟಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ಮೋದಿ ಅವರೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. (Business News In Kannada)
ಜಿಲ್ಲೆಯ ಗಂಗಾವತಿಯ ಆನೆಗುಂದಿ ರಸ್ತೆ ಸಾಯಿ ನಗರದ ವಿರುಪಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಪಿ.ಎಂ ಶ್ರೀ ಕೇಂದ್ರಿಯ ವಿದ್ಯಾಲಯದ ನೂತನ ಶಾಲಾ ಕಟ್ಟಡಕ್ಕೆ ಪ್ರಧಾನಂತ್ರಿಗಳಾದ ನರೇಂದ್ರ ಮೋದಿಜಿ ಅವರು ವರ್ಚುವಲ್ ಮೂಲಕ ಫೆಬ್ರವರಿ 20ರಂದು ಚಾಲನೆ ನೀಡಿದರು.
CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
PM Surya Ghar Update: ಫೆಬ್ರವರಿ 1 ರಂದು ಮಂಡಿಸಲಾದ ಮಧ್ಯಂತರ ಬಜೆಟ್ನಲ್ಲಿ ಘೋಷಿಸಲಾದ ಮೇಲ್ಛಾವಣಿಯ ಸೌರ ಯೋಜನೆ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ ಎಂದು ಕರೆಯಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ನೀಡಿದ್ದಾರೆ. (Business News In Kannada)
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
Delhi Chalo: ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು- ಸಿಎಂ ಸಿದ್ದರಾಮಯ್ಯ
Narendra Modi latest parliament session: ಗುರುವಾರ ರಾಜ್ಯಸಭೆಯಲ್ಲಿ ನಿವೃತ್ತಿಯಾಗುವ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಯಲ್ಲಿ ಮತ ಚಲಾಯಿಸಲು ಬಂದಿದ್ದನ್ನು ಸ್ಮರಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ರಾಜ್ಯ ದಿವಾಳಿಯಾಗುತ್ತದೆ ಎಂದರು. ತಾವು 10 ವರ್ಷದಿಂದ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನಗರಿಗೆ ನೀಡಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಭಾರತದ ಪ್ರತಿ ಕುಟುಂಬಕ್ಕೂ 15 ಲಕ್ಷ ನೀಡುವ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು.
ತೆರಿಗೆ ಪಾಲು ಕಡಿಮೆಯಾಗಿರುವುದನ್ನು ಗಮನಿಸಿ 15ನೇ ಹಣಕಾಸು ಆಯೋಗ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು ಶಿಫಾರಸು ಮಾಡಿತ್ತು. ನಮ್ಮ ರಾಜ್ಯದಿಂದ ದೆಹಲಿಯಲ್ಲಿ ಪ್ರತಿನಿಧಿಸುವ ಹಣಕಾಸು ಸಚಿವೆ ಇದನ್ನು ತಿರಸ್ಕಾರ ಮಾಡಿದರು. 15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಪರೆಲ್ ರಿಂಗ್ ರಸ್ತೆ, ಜಲಮೂಲಗಳ ಅಭಿವೃದ್ಧಿ ಗೆ 3000 ಕೋಟಿ ರೂ. ಒಟ್ಟು ಆರು ಸಾವಿರ ಕೋಟಿಗಳನ್ನು ಕೊಡುವಂತೆ ಶಿಫಾರಸು ಮಾಡಿದ್ದರು.
Minister Santosh Lad's Controversial Stand: ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ ಪಾಲೆಷ್ಟು ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ದಕ್ಷಿಣ ಭಾರತದ ತೆರಿಗೆ ಹಣದಿಂದ ಉತ್ತರ ಭಾರತವನ್ನು ಅಭಿವೃದ್ಧಿ ಪಡಿಸುವ ವಿಚಾರಕ್ಕೆ ನನ್ನದೂ ವಿರೋಧವಿದೆ.
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.