ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರಾ? ಎನ್ನುವ ಪ್ರಶ್ನೆ ಈಗ ಎಲ್ಲರಲ್ಲೂ ಎದುರಾಗಿದೆ. ಹೌದು, ಮೇ 12 ರಿಂದ ಮೇ 15 ರವರೆಗೆ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ರಾಹುಲ್ ದ್ರಾವಿಡ್ ಅವರ ಉಪಸ್ಥಿತಿ ಈಗ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಇವರಿಬ್ಬರಿಂದಾಗಿ ಒಬ್ಬ ಆಟಗಾರನ ವೃತ್ತಿಜೀವನ ಹಾಳಾಗುತ್ತಿದೆ. ಬೆಂಚ್ನಲ್ಲಿಯೇ ಈ ಆಟಗಾರನ ವೃತ್ತಿಜೀವನವನ್ನು ಅಂತ್ಯಗೊಳಿಸಲಾಗುತ್ತಿದೆ.
ಇಬ್ಬರೂ ಲೆಜೆಂಡರಿ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡುವಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಇವರಿಬ್ಬರಿಂದಾಗಿ ಒಬ್ಬ ಆಟಗಾರನ ವೃತ್ತಿಜೀವನ ಹಾಳಾಗುತ್ತಿದೆ. ಹೌದು, ಆ ಆಟೊಗ್ರಾ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
IND vs SL: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡದ ಮತ್ತೊಂದು ದೊಡ್ಡ ಸಮಸ್ಯೆ ಬಗೆಹರಿದಿದೆ. ವಾಸ್ತವವಾಗಿ, ಭಾರತ ಈಗ ಮಧ್ಯಮ ಕ್ರಮಾಂಕಕ್ಕೆ ವಿರಾಟ್ ಕೊಹ್ಲಿಗಿಂತ ಬಲಿಷ್ಠ ಬ್ಯಾಟ್ಸ್ಮನ್ನನ್ನು ಪಡೆದಿದೆ.
ವಿಕೆಟ್ಕೀಪರ್ ಬ್ಯಾಟ್ಸ್ಮನ್ ವೃದ್ಧಿಮಾನ್ ಸಹಾಗೆ ಟೀಂ ಇಂಡಿಯಾದ ಬಾಗಿಲು ಬಹುತೇಕ ಬಂದ್ ಆಗಿದೆ. ಮಾರ್ಚ್ 4ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಿಂದ ಈ ಆಟಗಾರನನ್ನು ಕೈಬಿಡಲಾಗಿದೆ.
ರಾಹುಲ್ ನಾಯಕನಾದ ನಂತರ, ಅವರ ಅನೇಕ ವಿಶೇಷ ಆಟಗಾರರು ಖಂಡಿತವಾಗಿಯೂ ತಂಡಕ್ಕೆ ಪ್ರವೇಶ ಪಡೆಯುವ ಭರವಸೆಯನ್ನು ಹೊಂದಿರುತ್ತಾರೆ. ಆದರೆ ರಾಹುಲ್ ನಾಯಕತ್ವದಲ್ಲಿ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರೂ ಇದ್ದಾರೆ ಆದರೆ ಇನ್ನೂ ಅವರಿಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ.
ಜನವರಿ 2 ರಂದು ಜೋಹಾನ್ಸ್ಬರ್ಗ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಮುನ್ನಾದಿನದ ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಗೈರು ಹಾಜರಾಗಿದ್ದರು.ಇನ್ನೊಂದೆಡೆಗೆ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರು ಈಗ ಕೊಹ್ಲಿ ಗೈರಾಗಿರುವುದರ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.
ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟೆಸ್ಟ್ ನಾಯಕ ವಿರಾಟ್ ಕೊಹ್ಲಿಯನ್ನು ಫಿಟ್ನೆಸ್ ಮಾನದಂಡಗಳನ್ನು ಹೊಂದಿಸಲು ಮತ್ತು ತಂಡದಲ್ಲಿ ಎನರ್ಜಿ ಮಟ್ಟವನ್ನು ಹೆಚ್ಚಿಸಲು ಶ್ರಮಿಸಿರುವ ವಿಚಾರವಾಗಿ ಪ್ರಶಂಸಿಸಿದ್ದಾರೆ.
ಟೀಂ ಇಂಡಿಯಾಗೆ ಇತ್ತೀಚೆಗೆ ರಾಹುಲ್ ದ್ರಾವಿಡ್ ರೂಪದಲ್ಲಿ ಹೊಸ ಕೋಚ್ ಸಿಕ್ಕಿದ್ದಾರೆ. ಟಿ-20 ವಿಶ್ವಕಪ್ ಮುಗಿದ ಕೂಡಲೇ ರವಿಶಾಸ್ತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇನ್ನೊಬ್ಬ ಅನುಭವಿ ಈ ಸ್ಥಾನವನ್ನು ಅಲಂಕರಿಸಲು ಬಯಸಿದ್ದರಂತೆ.
ಭಾರತೀಯ ಕ್ರಿಕೆಟ್ನ ಮತ್ತೊಬ್ಬ ಲೆಜೆಂಡ್ ಆಟಗಾರ ಗಂಗೂಲಿ, ಪತ್ರಕರ್ತ ಬೋರಿಯಾ ಮಜುಂದಾರ್ ಅವರ ಶೋನಲ್ಲಿ ಈ ವಿಷಯ ಬಾಯಿ ಬಿಟ್ಟಿದ್ದಾರೆ, ವಿವಿಎಸ್ ಲಕ್ಷ್ಮಣ್ ಅವರು ಟೀಮ್ ಇಂಡಿಯಾದ ಕೋಚ್ ಹುದ್ದೆ ಅಲಂಕರಿಸುವ ಇಂಗಿತು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
Rahul Dravid: ಭಾರತ ತಂಡದ ನೂತನ ಕೋಚ್ ರಾಹುಲ್ ದ್ರಾವಿಡ್ ತಂಡದ ಅಭ್ಯಾಸದ ನಂತರ ಸ್ಟಂಪ್ಗಳು, ಚೆಂಡುಗಳು ಮತ್ತು ಕೋನ್ಗಳನ್ನು ಸ್ವತಃ ಎತ್ತಿಕೊಂಡು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯುತ್ತಾರೆ. ಇದು ಅವರ ನಮ್ರತೆಯನ್ನು ತೋರಿಸುತ್ತದೆ.
ನಿರ್ದಿಷ್ಟ ಜನರು ನನಗೆ ಕೆಲಸ ಸಿಗಬಾರದೆಂದು ಪ್ರಯತ್ನ ಪಟ್ಟಿದ್ದರು ಎಂಬುದನ್ನು ನಾನು ಹೇಳಲೇಬೇಕು ಎಂದು ರವಿಶಾಸ್ತ್ರಿ ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.