ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಬ್ಯಾಕ್ಅಪ್ಗಳಾಗಿ ಹೆಸರಿಸಲಾಗಿದೆ. ಇನ್ನು ಶೀಘ್ರದಲ್ಲೇ ಇವರು ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ. ಬುಮ್ರಾ ಅವರಿಂದ ತೆರವಾದ ಸ್ಥಾನಕ್ಕೆ ದೀಪಕ್ ಚಾಹರ್ ಕೂಡ ರೇಸ್ನಲ್ಲಿದ್ದರು.
ಈ ಆಟಗಾರನನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗಿದೆ, ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಟೂರ್ನಿಯ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡುವುದಿಲ್ಲ. ಹೀಗಾಗಿ, ಈ ಆಟಗಾರ ಈಗ ಇಡೀ ಟಿ20 ವಿಶ್ವಕಪ್ನಲ್ಲಿ ಬೆಂಚ್ ಮೇಲೆ ಕುಳಿತು ನೀರು ಕುಡಿಯಬೇಕಾಗಿದೆ.
2007 ರಲ್ಲಿ ಭಾರತವು ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಆದರೆ ಅಂದಿನಿಂದ ಟೀಂ ಇಂಡಿಯಾ ಈ ಪಂದ್ಯಾವಳಿಯಲ್ಲಿ ಅಂತ ಹೇಳಿಕೊಳ್ಳುವಂತಹ ಪ್ರದರ್ಶನವೇನು ನೀಡಿಲ್ಲ.
ಆಸ್ಟ್ರೇಲಿಯಾ ತಂಡದಲ್ಲಿರುವ ಮ್ಯಾಥ್ಯೂ ಹೇಡನ್ ದಕ್ಷಿಣ ಆಫ್ರಿಕಾದಲ್ಲಿ ನಡೆದ ಪಂದ್ಯಾವಳಿಯ ಉದ್ಘಾಟನಾ ಆವೃತ್ತಿಯಲ್ಲಿ ಅಬ್ಬರಿಸಿದ್ದರು. ಆರು ಪಂದ್ಯಗಳಲ್ಲಿ 265 ರನ್ ಗಳಿಸುವ ಮೂಲಕ ಅತಿ ಹೆಚ್ಚು ಬೌಂಡರಿಗಳನ್ನು (32 ಬೌಂಡರಿಗಳು ಮತ್ತು 10 ಸಿಕ್ಸರ್ಗಳು) ಬಾರಿಸಿದ್ದರು.
ಇದೇ ವೇಳೆ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ನಾಯಕ ರೋಹಿತ್ ಶರ್ಮಾ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. 15 ವರ್ಷಗಳ ನಂತರ ಟೀಂ ಇಂಡಿಯಾಗೆ ವಿಶ್ವಕಪ್ ಗೆಲ್ಲುವ ಉತ್ತಮ ಅವಕಾಶವಿದೆ ಎಂದೂ ಅವರು ಹೇಳಿದ್ದಾರೆ.
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯಿಂದ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ, ಆದರೆ ಇದೀಗ ಅವರನ್ನು ಹೊರತುಪಡಿಸಿ, ವಿಮಾನ ತಪ್ಪಿಸಿಕೊಂಡ ಕಾರಣ ಟಿ20 ವಿಶ್ವಕಪ್ನಿಂದ ಹೊರಗುಳಿಸಿದಿದ್ದಾರೆ.
ಈ ಪಂದ್ಯದಲ್ಲಿ ಸೌರಾಷ್ಟ್ರ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 98 ರನ್ ಬಾರಿಸಿ ಆಲೌಟ್ ಆಗಿತ್ತು. ಸೌರಾಷ್ಟ್ರದ ಈ ಕಳಪೆ ಪ್ರದರ್ಶನಕ್ಕೆ ಕಾರಣವಾಗಿದ್ದು, ರೆಸ್ಟ್ ಆಫ್ ಇಂಡಿಯಾದ ಬೌಲರ್ ಉಮ್ರಾನ್ ಮಲಿಕ್. ಉಮ್ರಾನ್ ಮಲಿಕ್ ಬೌಲಿಂಗ್ ಗೆ ತತ್ತರಿಸಿದ ಸೌರಾಷ್ಟ್ರ ಕೇವಲ 98 ರನ್ ಬಾರಿಸಿದೆ.
ಸಾಮಾನ್ಯವಾಗಿ ಟಿ20 ವಿಶ್ವಕಪ್ ಗೆಲ್ಲುವ ತನಕ ಮಾತ್ರ ಜನರು ಕುತೂಹಲದಿಂದ ಪಂದ್ಯ ವೀಕ್ಷಣೆ ಮಾಡುತ್ತಾರೆ. ಆ ಬಳಿಕ ಗೆದ್ದ ತಂಡಗಳಿಗೆ ಲಭಿಸಿದ ಮೊತ್ತದ ಬಗ್ಗೆ ಅಷ್ಟೊಂದು ಗಮನ ಹರಿಸುವುದಿಲ್ಲ. ಆದರೆ ಗೆದ್ದ ತಂಡಗಳಿಗೆ ಲಭಿಸುವ ಮೊತ್ತದ ಬಗ್ಗೆ ಕೇಳಿದ್ರೆ ಒಂದು ಬಾರಿ ಶಾಕ್ ಆಗೋದು ಖಂಡಿತ.
ಭಾರತದ ಆಟಗಾರನೊಬ್ಬ ಆಸ್ಟ್ರೇಲಿಯಾ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ 3ನೇ ಟಿ-20 ಪಂದ್ಯದಲ್ಲಿ ಈ ಆಟಗಾರನಿಗೆ ಪ್ಲೇಯಿಂಗ್ ಇಲೆವೆನ್ನಿಂದ ಗೇಟ್ಪಾಸ್ ನೀಡುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.