ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಈ ಐದು ಪ್ರಮುಖ ವಿಷಯಗಳನ್ನು ಕಾಳಜಿ ವಹಿಸದಿದ್ದರೆ, ಒಬ್ಬ ವ್ಯಕ್ತಿಯು ಪ್ರತಿದಿನ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿ ಯಾವ ಐದು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ!
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
Vastu Tips For Money- ತನ್ನ ಜೀವನದಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ಇರಬೇಕು ಅಂತ ಯಾರಿಗೆ ತಾನೇ ಅನಿಸುವುದಿಲ್ಲ ಹೇಳಿ? ಆದರೆ, ಹಲವು ಬಾರಿ ಸಾಕಷ್ಟು ಶ್ರಮ ಪಟ್ಟರೂ ಕೂಡ ವ್ಯಕ್ತಿಯ ಮನೆಯಲ್ಲಿ ಏಳಿಗೆಯೇ ಸಂಭವಿಸುವುದಿಲ್ಲ. ಇದಕ್ಕೆ ಕಾರಣ ಎಂದರೆ ಮನೆಯಲ್ಲಿನ ವಾಸ್ತು ದೋಷ. (Spiritual News In Kananda)
Copper Swastik Benefits : ಸ್ವಸ್ತಿಕವನ್ನು ಭಗವಾನ್ ವಿಷ್ಣುವಿನ ಸ್ಥಾನ ಮತ್ತು ಲಕ್ಷ್ಮಿಯ ರೂಪ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದಲ್ಲೂ ಸ್ವಸ್ತಿಕ್ ಚಿಹ್ನೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
Ram Darbar Photo Direction:ಹಿಂದೂ ಮನೆಗಳಲ್ಲಿ ತಮ್ಮ ನೆಚ್ಚಿನ ದೇವತೆಗಳ ಫೋಟೋಗಳನ್ನು ಮನೆಯಲ್ಲಿ ಹಾಕುವ ವಾಡಿಕೆ ಇದೆ. ಆದರೆ ಈ ಸಮಯದಲ್ಲಿ ಕೆಲವು ನಿಯಮಗಳನ್ನು ಅನುಸರಿಸಬೇಕು. ಇಲ್ಲವಾದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
Vastu Tips For Money- ತನ್ನ ಜೀವನದಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ಇರಬೇಕು ಅಂತ ಯಾರಿಗೆ ತಾನೇ ಅನಿಸುವುದಿಲ್ಲ ಹೇಳಿ? ಆದರೆ, ಹಲವು ಬಾರಿ ಸಾಕಷ್ಟು ಶ್ರಮ ಪಟ್ಟರೂ ಕೂಡ ವ್ಯಕ್ತಿಯ ಮನೆಯಲ್ಲಿ ಏಳಿಗೆಯೇ ಸಂಭವಿಸುವುದಿಲ್ಲ. ಇದಕ್ಕೆ ಕಾರಣ ಎಂದರೆ ಮನೆಯಲ್ಲಿನ ವಾಸ್ತು ದೋಷ. (Lifestyle News In Kananda)
ಹಣಕ್ಕಾಗಿ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದ ಪ್ರಕಾರ ಹಣವನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ, ವ್ಯಕ್ತಿಯ ಸಂಪತ್ತು ಹೆಚ್ಚಾಗುವುದು ಮಾತ್ರವಲ್ಲದೆ ಆರ್ಥಿಕ ಸಮಸ್ಯೆಗಳು ಸಹ ದೂರವಾಗುತ್ತವೆ. ಯಾವ ರಾಶಿಯವರು ಯಾವ ದಿಕ್ಕಿನಲ್ಲಿ ಹಣವನ್ನು ಇಡಬೇಕು ಎಂದು ತಿಳಿಯಿರಿ.
Vastu Tips For Wealth: ವಾಸ್ತು ಶಾಸ್ತ್ರದಲ್ಲಿ ನಿತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಉಲ್ಲೇಖಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಬೇರೆಯವರಿಂದ ಕೆಲವು ವಸ್ತುಗಳನ್ನು ಉಚಿತವಾಗಿ ಪಡೆಯುವುದರಿಂದ ದರಿದ್ರ ಎಂಬುದು ಬೆಂಬಿಡದೆ ಕಾಡುತ್ತದೆ ಎಂದು ಹೇಳಲಾಗುತ್ತದೆ.
Money vastu : ಹಿಂದೂ ಧರ್ಮದಲ್ಲಿ ಎಲ್ಲದಕ್ಕೂ ನಿಯಮಗಳನ್ನು ಮಾಡಲಾಗಿದೆ. ರಸ್ತೆಯಲ್ಲಿ ಹಣ ಕಂಡುಬಂದರೂ ಅದು ಕೆಲವು ಶುಭ ಮತ್ತು ಅಶುಭ ಚಿಹ್ನೆಗಳನ್ನು ಸೂಚಿಸುತ್ತದೆ. ಆದ್ದರಿಂದ ಇಂದು ನಾವು ನಿಮಗೆ ರಸ್ತೆಯಲ್ಲಿ ಸಿಗುವ ಹಣ ಶುಭವೋ ಅಥವಾ ಅಶುಭವೋ ಎಂದು ತಿಳಿಸುತ್ತೇವೆ..
Vastu Tips: ಜೀವನದಲ್ಲಿ ಯಾವುದಕ್ಕೂ ಕೊರತೆ ಇರದಂತೆ ಬದುಕಬೇಕು ಎಂಬುದು ಎಲ್ಲರ ಬಯಕೆ ಆಗಿರುತ್ತದೆ. ವಾಸ್ತು ಶಾಸ್ತ್ರದಲ್ಲೂ ಇದಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಊಟ ಬಡಿಸುವಾಗ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನ ಹರಿಸುವುದರಿಂದ ಅಂತಹ ಮನೆಯಲ್ಲಿ ಎಂದಿಗೂ ಕೂಡ ಧನ-ಧಾನ್ಯಗಳಿಗೆ ಕೊರತೆಯೇ ಇರುವುದಿಲ್ಲ ಎಂದು ಹೇಳಲಾಗುತ್ತದೆ.
ಹಿಂದೂ ಧರ್ಮದಲ್ಲಿ ತಾಯಿ ಲಕ್ಷ್ಮಿಗೆ ವಿಶೇಷ ಸ್ಥಾನವಿದೆ. ಶುಕ್ರ ಗ್ರಹವನ್ನು ಸೌಂದರ್ಯ, ಸಂಪತ್ತು ಮತ್ತು ವ್ಯವಹಾರದ ಅಂಶವೆಂದು ಪರಿಗಣಿಸಲಾಗಿದೆ. ಮಣ್ಣಿನಿಂದ ಮಾಡಿದ ಕೆಲವು ವಸ್ತುಗಳನ್ನು ಮನೆಯಲ್ಲಿ ಇರಿಸುವುದರಿಂದ ಸಂತೋಷ ಮತ್ತು ಸಂಪತ್ತು ಬರುತ್ತದೆ ಎಂದು ನಂಬಲಾಗಿದೆ. ಇದರೊಂದಿಗೆ ಶುಕ್ರನ ಬಲದಿಂದ ಚಂದ್ರ ಮತ್ತು ಶನಿ ದೋಷಗಳೂ ಕಡಿಮೆಯಾಗುತ್ತವೆ.
ಹಣಕ್ಕಾಗಿ ವಾಸ್ತು ಸಲಹೆಗಳು: ಮುಖ್ಯ ಬಾಗಿಲಿನ ನೇರ ಸಂಬಂಧವು ತಾಯಿ ಲಕ್ಷ್ಮಿದೇವಿಯೊಂದಿಗೆ ಇರುತ್ತದೆ ಎಂದು ನಂಬಲಾಗಿದೆ. ನೀವು ಮುಖ್ಯ ದ್ವಾರದಲ್ಲಿ ಕೆಲವು ಪರಿಹಾರ ಕ್ರಮಗಳನ್ನು ಮಾಡಿದರೆ, ಲಕ್ಷ್ಮಿದೇವಿಯ ಆಶೀರ್ವಾದವು ನಿಮ್ಮ ಮೇಲಿರುತ್ತದೆ.
Vastu Tips For Animal Statue: ಕೆಲವರು ಮನೆಯ ಅಲಂಕಾರದ ದೃಷ್ಟಿಯಿಂದ ಮನೆಯಲ್ಲಿ ಕೆಲವು ಪ್ರಾಣಿಗಳ ಪ್ರತಿಮೆಗಳನ್ನು ಇಡುತ್ತಾರೆ. ಆದರೆ, ವಾಸ್ತುವಿನ ಪ್ರಕಾರ, ಮನೆಯಲ್ಲಿರುವ ಪ್ರಾಣಿಗಳ ವಿಗ್ರಹಗಳು ವ್ಯಕ್ತಿಯ ಅದೃಷ್ಟದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.
Vastu Tips for Money: ಸನಾತನ ಧರ್ಮದಲ್ಲಿ ಲಕ್ಷ್ಮಿಯು ಪೊರಕೆಯಲ್ಲಿ ವಾಸಿಸುತ್ತಾಳೆ ಎಂದು ನಂಬುತ್ತಾರೆ. ಎಲ್ಲಿ ಪೊರಕೆಯನ್ನು ಗೌರವಿಸುವುದಿಲ್ಲವೋ ಅಲ್ಲಿ ಲಕ್ಷ್ಮಿ ದೇವಿಯು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಲಾಗುತ್ತದೆ.
Vastu Tips For Money: ಕೆಲವೊಮ್ಮೆ ರಸ್ತೆಯಲ್ಲಿ ನಡೆದು ಹೋಗುವಾಗ ನೋಟು ಅಥವಾ ನಾಣ್ಯ ಕೆಳಗೆ ಬಿದ್ದಿರುವುದನ್ನು ನೋಡಬಹುದು. ಕೆಲವರು ಇದನ್ನು ಶುಭ ಎಂದು ಭಾವಿಸಿದರೆ, ಇನ್ನೂ ಕೆಲವರಿಗೆ ಇದರ ಬಗ್ಗೆ ಗೊಂದಲಗಳಿವೆ. ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಹಾಗೂ ವಾಸ್ತು ಶಾಸ್ತ್ರದಲ್ಲಿ ಏನು ಹೇಳ್ತಾರೆ?
Vastu Tips: ಪರಿಸರದ ದೃಷ್ಟಿಯಿಂದ ಗಿಡ ಮರಗಳನ್ನು ನೆಡುವುದು ಸಾಕಷ್ಟು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ, ವಾಸ್ತು ಶಾಸ್ತ್ರದಲ್ಲಿ ಅವುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಾಸ್ತು ಶಾಸ್ತ್ರದಲ್ಲಿ ಕೆಲ ಸಸ್ಯಗಳನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಅವುಗಳನ್ನು ಮನೆಯಲ್ಲಿ ನೆಡುವುದರಿಂದ, ಪ್ರಗತಿಯು ಹೊಸ ಬಾಗಿಲುಗಳು ತೆರೆಯುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.