Vijay Mallya Daughter Laila: ವಿಜಯ್ ಮಲ್ಯಗೆ ಒಬ್ಬ ಮಗಳಿದ್ದಾಳೆ. ವೋಗ್’ನಂತಹ ಫ್ಯಾಷನ್ ಮತ್ತು ಸ್ಟೈಲಿಷ್ ಆಭರಣ ಬ್ರಾಂಡ್’ಗಳ ವಿನ್ಯಾಸಕರಾಗಿದ್ದಾರೆ. ಇದಲ್ಲದೆ, ಐಪಿಎಲ್ ವಿವಾದಗಳೊಂದಿಗೆ ಅವರ ಹೆಸರು ಕೂಡ ಸೇರಿಕೊಂಡಿದೆ.
Fugitive Economic Offenders: ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ ಆರೋಪಿಯಾಗಿರುವ ಈ 19 ಜನರು 40,000 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ.
2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಿಂದ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2,000 ರುಪಾಯಿ ದಂಡ ವಿಧಿಸಿದೆ.
Vijay Mallya case: ವಿದೇಶಕ್ಕೆ ವರ್ಗಾವಣೆಗೊಂಡ 40 ಮಿಲಿಯನ್ ಡಾಲರ್ ಹಣವನ್ನು 4 ವಾರದೊಳಗೆ ಮರುಪಾವತಿಸುವಂತೆ ವಿಜಯ್ ಮಲ್ಯಗೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ದೇಶದ ವಿವಿಧ ಬ್ಯಾಂಕುಗಳಲ್ಲಿ 9000 ಕೋಟಿ ರೂ. ಸಾಲ ಮಾಡಿ ವಿದೇಶದಲ್ಲಿ ನೆಲಸಿರುವ ಮಲ್ಯನನ್ನು ಪರಾರಿ ಎಂದು ಘೋಷಿಸಲಾಗಿದೆ.
ದೇಶದ ಉನ್ನತ ನ್ಯಾಯಾಲಯವು ಮಲ್ಯ ಅವರ ಮಕ್ಕಳಿಗೆ ಮಾಡಿದ 40 ಮಿಲಿಯನ್ ಡಾಲರ್ ವಹಿವಾಟು "ಅನೂರ್ಜಿತವಾಗಿದೆ ಮತ್ತು ನಿಷ್ಕ್ರಿಯವಾಗಿದೆ" ಎಂದು ಹೇಳಿದೆ. ಜೊತೆಗೆ ನಾಲ್ಕು ವಾರಗಳಲ್ಲಿ ವಸೂಲಾತಿ ಅಧಿಕಾರಿಗೆ ಶೇ.8 ರಷ್ಟು ಬಡ್ಡಿಯೊಂದಿಗೆ ಮೊತ್ತವನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಮೊತ್ತ ಹಿಂತಿರುಗಿಸದಿದ್ದರೆ ಮಲ್ಯ ಅವರ ಆಸ್ತಿಯನ್ನು ಜಪ್ತಿ ಮಾಡುವ ಅನುಮತಿಯನ್ನೂ ಸಹ ಸುಪ್ರೀಂ ನೀಡಿದೆ.
Indias Biggest Bank Fraud - ದೇಶದ ಇದುವರೆಗಿನ ಅತಿದೊಡ್ಡ ಬ್ಯಾಂಕಿಂಗ್ ವಂಚನೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (CBI) FIR ದಾಖಲಿಸಿದೆ. ವರದಿಗಳ ಪ್ರಕಾರ ABG Shipyard ಕಂಪನಿಯ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ.
Contempt Matter Against Vijay Mallya - ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್: ನಾವು ಸಾಕಷ್ಟು ಸಮಯ ಕಾಯುತ್ತಿದ್ದೇವೆ, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ.
ಫ್ರಾನ್ಸ್ನಲ್ಲಿ 1.6 ದಶಲಕ್ಷ ಯೂರೋ ಮೌಲ್ಯದ ಪರಾರಿಯಾದ ವಿಜಯ್ ಮಲ್ಯ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ವಶಪಡಿಸಿಕೊಂಡಿದೆ.ಇಡಿಯ ಕೋರಿಕೆಯ ಮೇರೆಗೆ ಫ್ರೆಂಚ್ ಅಧಿಕಾರಿಗಳು ಮನಿ ಲಾಂಡರಿಂಗ್ ವಿರೋಧಿ ಕಾನೂನಿನಡಿಯಲ್ಲಿ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.
ಬಾಕಿ ಸಾಲ ಮರುಪಾವತಿಯಾಗದ ಹಿನ್ನಲೆಯಲ್ಲಿ ವಿಜಯ ಮಲ್ಯ ಒಡೆತನದ ಯುನೈಟೆಡ್ ಬ್ರಿವರಿಸ್ ಹೋಲ್ಡಿಂಗ್ಸ್ ಲಿಮಿಟೆಡ್ (UBHL) ಕಂಪನಿಯ ವ್ಯವಹಾರ ಸ್ಥಗಿತಗೊಳಿಸಿ ಬಾಕಿ ವಸೂಲಿ ಮಾಡುವಂತೆ ಕರ್ನಾಟಕ ರಾಜ್ಯ ಹೈಕೋರ್ಟ್ ಅದೇಶಿಸಿತ್ತು. ಈ ಆದೇಶವನ್ನು ಸೋಮವಾರ ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.
ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಸರ್ಕಾರ ಗಂಭೀರವಾಗಿದೆ ಮತ್ತು ಈ ದಿಕ್ಕಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಏತನ್ಮಧ್ಯೆ ಮಲ್ಯ ಅವರ ಆಶ್ರಯ ಕೋರಿಕೆಯನ್ನು ಪರಿಗಣಿಸಬೇಡಿ ಎಂದು ಭಾರತ ಬ್ರಿಟನ್ಗೆ ಒತ್ತಾಯಿಸಿದೆ.
ಮದ್ಯದ ದೊರೆ ವಿಜಯ್ ಮಲ್ಯ ಅವರು ದೇಶದ 17 ಬ್ಯಾಂಕುಗಳಿಂದ ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅವರು ಮಾರ್ಚ್ 2, 2016 ರಂದು ಭಾರತವನ್ನು ತೊರೆದು ಬ್ರಿಟನ್ಗೆ ಪಲಾಯನ ಮಾಡಿದರು.
ಭಾರತದಿಂದ ಪಲಾಯನಗೈದು ವಿದೇಶದಲ್ಲಿ ತಲೆ ಮರೆಸಿಕೊಂಡ ಮದ್ಯ ದೊರೆ ವಿಜಯ್ ಮಲ್ಯ ಅವರಿಗೆ ಬಾರಿ ಹಿನ್ನಡೆ ಉಂಟಾಗಿದೆ. ಹೀಗಾಗಿ ಅವರು ಭಾರತಕ್ಕೆ ಮರಳುವುದು ಇದೀಗ ಅನಿವಾರ್ಯ ಎಂದೇ ಹೇಳಲಾಗುತ್ತಿದೆ.
ಮದ್ಯ ದೊರೆ ವಿಜಯ್ ಮಲ್ಯ ಅವರು ಬ್ಯಾಂಕ್ ಗಳಿಂದ ಪಡೆದ ಎಲ್ಲಾ ಹಣವನ್ನು ಹಿಂದಿರುಗಿಸಲು ತಾವು ಬಯಸುತ್ತಿರುವುದಾಗಿ ಮತ್ತೊಮ್ಮೆ ಟ್ವೀಟ್ ಮಾಡಿದ್ದಾರೆ. ಕರೋನಾ ಬಿಕ್ಕಟ್ಟಿನ ಹಿನ್ನೆಲೆ ಘೋಷಿಸಲಾಗಿರುವ ಆರ್ಥಿಕ ಪ್ಯಾಕೇಜ್ ಕುರಿತು ಮಲ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಲಾಕ್ಡೌನ್ನಿಂದಾಗಿ ರೈತರು ಕೈಗೆ ಬಂದ ಬೆಳೆ ಕಳೆದುಕೊಂಡು ನಷ್ಟದಲ್ಲಿದ್ದಾರೆ, ಲಕ್ಷಾಂತರ ಜನರ ಉದ್ಯೋಗ ನಷ್ಟವಾಗಿದೆ, ಸಂಬಳವಿಲ್ಲದೆ ಅದೆಷ್ಟೋ ಕುಟುಂಬಗಳು ಪರಿತಪಿಸುತ್ತಿವೆ. ಕೆಲವರು ಆಹಾರವಿಲ್ಲದೇ, ಇನ್ನು ಕೆಲವರು ದೂರದೂರುಗಳಿಗೆ ನಡೆದು ಕೊನೆಯುಸಿರೆಳೆದಿದ್ದಾರೆ' ಎಂದು ಎಚ್.ಡಿ. ಕುಮಾರಸ್ವಾಮಿ ಗಮನಸೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.